Mangaluru: ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ಸಂಘರ್ಷ

Mangaluru: ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ಸಂಘರ್ಷ

Suvarna News   | Asianet News
Published : Jan 16, 2022, 02:32 PM IST

ಕರಾವಳಿಯಲ್ಲಿ (Coastal) ಕೊರಗಜ್ಜ (Koragajja) ಹೆಸರಲ್ಲಿ ಸಂಘರ್ಷ ಜೋರಾಗಿದೆ. ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ನಡುವೆ ಚರ್ಚೆ ಜೋರಾಗಿದೆ. 

ಮಂಗಳೂರು (ಜ. 16): ಕರಾವಳಿಯಲ್ಲಿ (Coastal) ಕೊರಗಜ್ಜ (Koragajja) ಹೆಸರಲ್ಲಿ ಸಂಘರ್ಷ ಜೋರಾಗಿದೆ. ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ನಡುವೆ ಚರ್ಚೆ ಜೋರಾಗಿದೆ. ಕೊರಗಜ್ಜ, ಕೊರಗ ಸಮುದಾಯದ ನಾಯಕ ಮಾತ್ರ ಎನ್ನುವುದು ಎಡಪಂಥೀಯರ ವಾದ. ಮುನೀರ್ ಕಾಟಿಪಳ್ಯ, ಕಮ್ಯುನಿಸ್ಟ್ ಯುವ ಘಟಕ ಡಿವೈಎಫ್‌ಐ ರಾಜ್ಯಾಧ್ಯಕ್ಷ ಹಾಕಿರುವ ಪೋಸ್ಟ್ ಕರಾವಳಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ವಿಎಚ್‌ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more