ಮುಸ್ಲಿಂ ಅಂಗಡಿಗಳ ತೆರವು ಹೀನ ಕೃತ್ಯ, ಸರ್ಕಾರ ಕ್ರಮ ಕೈಗೊಳ್ಳಬೇಕು: ಎಚ್‌ಡಿಕೆ ಒತ್ತಾಯ

ಮುಸ್ಲಿಂ ಅಂಗಡಿಗಳ ತೆರವು ಹೀನ ಕೃತ್ಯ, ಸರ್ಕಾರ ಕ್ರಮ ಕೈಗೊಳ್ಳಬೇಕು: ಎಚ್‌ಡಿಕೆ ಒತ್ತಾಯ

Published : Apr 10, 2022, 11:19 AM IST

ಮುಸ್ಲಿಂ ಅಂಗಡಿಗಳ ತೆರವಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 'ಹಿಂದೂ ಸಂಘಟನೆಗಳ ಹೆಸರಲ್ಲಿ ಹೀನ ಕೃತ್ಯ ಎಸಗುತ್ತಿದ್ದಾರೆ. ಇಂತಹ ಕೃತ್ಯಗಳು ಖಂಡನೀಯ: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು (ಏ. 10): ಮುಸ್ಲಿಂ ಅಂಗಡಿಗಳ ತೆರವಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 'ಹಿಂದೂ ಸಂಘಟನೆಗಳ ಹೆಸರಲ್ಲಿ ಹೀನ ಕೃತ್ಯ ಎಸಗುತ್ತಿದ್ದಾರೆ. ಇಂತಹ ಕೃತ್ಯಗಳು ಖಂಡನೀಯ. ಇಂತವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಸಾಮರಸ್ಯ ಕದಡುವವರು ರೌಡಿಗಳು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಕುಮಾರಸ್ವಾಮಿಯವರು, ಸಿಎಂ ಬೊಮ್ಮಾಯಿಗೆ ಒತ್ತಾಯಿಸಿದ್ದಾರೆ. 

ದೇವಸ್ಥಾನದ ಆವರಣದಲ್ಲಿರುವ ಹಿಂದೂಯೇತರ ಅಂಗಡಿಗಳನ್ನು ತೆರವುಗೊಳಿಸುವ ಅಭಿಯಾನ ಇದೀಗ ಧಾರವಾಡದಲ್ಲಿ ತೀವ್ರ ಬಿಸಿ ಪಡೆದುಕೊಂಡಿದ್ದು, ಇಲ್ಲಿಯ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಶನಿವಾರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more