ಮುಸ್ಲಿಂ ಅಂಗಡಿಗಳ ತೆರವು ಹೀನ ಕೃತ್ಯ, ಸರ್ಕಾರ ಕ್ರಮ ಕೈಗೊಳ್ಳಬೇಕು: ಎಚ್‌ಡಿಕೆ ಒತ್ತಾಯ

ಮುಸ್ಲಿಂ ಅಂಗಡಿಗಳ ತೆರವು ಹೀನ ಕೃತ್ಯ, ಸರ್ಕಾರ ಕ್ರಮ ಕೈಗೊಳ್ಳಬೇಕು: ಎಚ್‌ಡಿಕೆ ಒತ್ತಾಯ

Published : Apr 10, 2022, 11:19 AM IST

ಮುಸ್ಲಿಂ ಅಂಗಡಿಗಳ ತೆರವಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 'ಹಿಂದೂ ಸಂಘಟನೆಗಳ ಹೆಸರಲ್ಲಿ ಹೀನ ಕೃತ್ಯ ಎಸಗುತ್ತಿದ್ದಾರೆ. ಇಂತಹ ಕೃತ್ಯಗಳು ಖಂಡನೀಯ: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು (ಏ. 10): ಮುಸ್ಲಿಂ ಅಂಗಡಿಗಳ ತೆರವಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 'ಹಿಂದೂ ಸಂಘಟನೆಗಳ ಹೆಸರಲ್ಲಿ ಹೀನ ಕೃತ್ಯ ಎಸಗುತ್ತಿದ್ದಾರೆ. ಇಂತಹ ಕೃತ್ಯಗಳು ಖಂಡನೀಯ. ಇಂತವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಸಾಮರಸ್ಯ ಕದಡುವವರು ರೌಡಿಗಳು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಕುಮಾರಸ್ವಾಮಿಯವರು, ಸಿಎಂ ಬೊಮ್ಮಾಯಿಗೆ ಒತ್ತಾಯಿಸಿದ್ದಾರೆ. 

ದೇವಸ್ಥಾನದ ಆವರಣದಲ್ಲಿರುವ ಹಿಂದೂಯೇತರ ಅಂಗಡಿಗಳನ್ನು ತೆರವುಗೊಳಿಸುವ ಅಭಿಯಾನ ಇದೀಗ ಧಾರವಾಡದಲ್ಲಿ ತೀವ್ರ ಬಿಸಿ ಪಡೆದುಕೊಂಡಿದ್ದು, ಇಲ್ಲಿಯ ಪ್ರತಿಷ್ಠಿತ ನುಗ್ಗಿಕೇರಿ ಹನುಮಂತನ ದೇವಸ್ಥಾನದ ಆವರಣದಲ್ಲಿನ ನಾಲ್ಕು ಮುಸ್ಲಿಂ ಅಂಗಡಿಗಳನ್ನು ಶನಿವಾರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಕ್ಷಕಶಃ ಧ್ವಂಸ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more