ಹಿಂದೂ ಮಹಾಸಾಗರದ ಉಷ್ಣತೆಯಲ್ಲಿ ಭಾರೀ ಬದಲಾವಣೆ, ಮೀನುಗಳ ಮಾರಣಹೋಮ

ಹಿಂದೂ ಮಹಾಸಾಗರದ ಉಷ್ಣತೆಯಲ್ಲಿ ಭಾರೀ ಬದಲಾವಣೆ, ಮೀನುಗಳ ಮಾರಣಹೋಮ

Published : Oct 06, 2021, 06:02 PM IST

ಭೌಗೋಳಿಕ ತಾಪಮಾನ‌ ಏರಿಕೆಯಿಂದ ಧ್ರುವ ಭಾಗಗಳಲ್ಲಿ ಮಂಜುಗಡ್ಡೆಗಳು ಕರಗುತ್ತಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಇದರಿಂದಾಗಿ ಸಮುದ್ರದ ಮಟ್ಟವೂ ಏರಿಕೆಯಾಗುತ್ತಿದೆ. ಸರ್ವೆ ವರದಿ ಪ್ರಕಾರ, ಮುಂದಿನ ಕೆಲವು ವರ್ಷಗಳಲ್ಲಿ ದೇಶದ ಕರಾವಳಿ ಪ್ರದೇಶಗಳು ಮುಳುಗಡೆಯಾಗಲಿವೆ. 

ಮಂಗಳೂರು (ಅ. 06): ಹಿಂದೂ ಮಹಾಸಾಗರದ ಉಷ್ಣತೆಯಲ್ಲಿ ಭಾರೀ ಬದಲಾವಣೆ ಕಾಣಲಾರಂಭಿಸಿದೆ. ಈ ಬದಲಾವಣೆಯ ಕಾರಣದಿಂದ ರಾಶಿ ರಾಶಿ ಮೀನುಗಳು ಹಾಗೂ ಇತರ ಸಮುದ್ರ ಜೀವಿಗಳು ಸಾಯಲಾರಂಭಿಸಿವೆ. ಇದಕ್ಕೆ ಕಾರಣವಾಗಿರೋದು ಸಮುದ್ರಲ್ಲಿ ಏಕಾಏಕಿ ಕಾಣಿಸಿಕೊಂಡ ಭಾರೀ ಕೋಲ್ಡ್ ಅಂಡರ್‌ವಾಟರ್ ಕರೆಂಟ್‌.  

ಈ ಕರೆಂಟ್‌ ಸ್ಪರ್ಶಕ್ಕೆ ಸಿಗುತ್ತಿದ್ದಂತೇ ಮೀನುಗಳು ಏಕಾಏಕಿ ಸಾವನ್ನಪ್ಪಿ ದಡಕ್ಕೆ ಬಂದು ಬೀಳುತ್ತವೆ. ಇತ್ತೀಚಿಗೆ ಹೊನ್ನಾವರದ ಕಡಲತೀರದಲ್ಲಿ 6 ಟನ್ ಮೀನುಗಳು ಬಂದು ಬಿದ್ದಿತ್ತು. ಕಾಸರಗೋಡು ಕಡಲತೀರದಲ್ಲೂ ರಾಶಿ ರಾಶಿ ಕೊಡ್ಡಾಯಿ ಮೀನುಗಳು ಬಿದ್ದಿತ್ತು. ಧ್ರುವಗಳಲ್ಲಿ ಕರಗಿದ ತಂಪು ನೀರು ಹಿಂದೂ ಮಹಾಸಾಗರಕ್ಕೆ ಸೇರಿದಾಗ ಉಷ್ಣ ವಾತಾವರಣದ ಮೀನುಗಳು ಕಡಲತೀರದಲ್ಲಿ ಪತ್ತೆಯಾಗುತ್ತವೆ.  ಸರ್ವೆ ವರದಿ ಪ್ರಕಾರ, ಮುಂದಿನ ಕೆಲವು ವರ್ಷಗಳಲ್ಲಿ ದೇಶದ ಕರಾವಳಿ ಪ್ರದೇಶಗಳು ಮುಳುಗಡೆಯಾಗಲಿವೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ