ಹಿಂದೂ ಮಹಾಸಾಗರದ ಉಷ್ಣತೆಯಲ್ಲಿ ಭಾರೀ ಬದಲಾವಣೆ, ಮೀನುಗಳ ಮಾರಣಹೋಮ

ಹಿಂದೂ ಮಹಾಸಾಗರದ ಉಷ್ಣತೆಯಲ್ಲಿ ಭಾರೀ ಬದಲಾವಣೆ, ಮೀನುಗಳ ಮಾರಣಹೋಮ

Published : Oct 06, 2021, 06:02 PM IST

ಭೌಗೋಳಿಕ ತಾಪಮಾನ‌ ಏರಿಕೆಯಿಂದ ಧ್ರುವ ಭಾಗಗಳಲ್ಲಿ ಮಂಜುಗಡ್ಡೆಗಳು ಕರಗುತ್ತಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಇದರಿಂದಾಗಿ ಸಮುದ್ರದ ಮಟ್ಟವೂ ಏರಿಕೆಯಾಗುತ್ತಿದೆ. ಸರ್ವೆ ವರದಿ ಪ್ರಕಾರ, ಮುಂದಿನ ಕೆಲವು ವರ್ಷಗಳಲ್ಲಿ ದೇಶದ ಕರಾವಳಿ ಪ್ರದೇಶಗಳು ಮುಳುಗಡೆಯಾಗಲಿವೆ. 

ಮಂಗಳೂರು (ಅ. 06): ಹಿಂದೂ ಮಹಾಸಾಗರದ ಉಷ್ಣತೆಯಲ್ಲಿ ಭಾರೀ ಬದಲಾವಣೆ ಕಾಣಲಾರಂಭಿಸಿದೆ. ಈ ಬದಲಾವಣೆಯ ಕಾರಣದಿಂದ ರಾಶಿ ರಾಶಿ ಮೀನುಗಳು ಹಾಗೂ ಇತರ ಸಮುದ್ರ ಜೀವಿಗಳು ಸಾಯಲಾರಂಭಿಸಿವೆ. ಇದಕ್ಕೆ ಕಾರಣವಾಗಿರೋದು ಸಮುದ್ರಲ್ಲಿ ಏಕಾಏಕಿ ಕಾಣಿಸಿಕೊಂಡ ಭಾರೀ ಕೋಲ್ಡ್ ಅಂಡರ್‌ವಾಟರ್ ಕರೆಂಟ್‌.  

ಈ ಕರೆಂಟ್‌ ಸ್ಪರ್ಶಕ್ಕೆ ಸಿಗುತ್ತಿದ್ದಂತೇ ಮೀನುಗಳು ಏಕಾಏಕಿ ಸಾವನ್ನಪ್ಪಿ ದಡಕ್ಕೆ ಬಂದು ಬೀಳುತ್ತವೆ. ಇತ್ತೀಚಿಗೆ ಹೊನ್ನಾವರದ ಕಡಲತೀರದಲ್ಲಿ 6 ಟನ್ ಮೀನುಗಳು ಬಂದು ಬಿದ್ದಿತ್ತು. ಕಾಸರಗೋಡು ಕಡಲತೀರದಲ್ಲೂ ರಾಶಿ ರಾಶಿ ಕೊಡ್ಡಾಯಿ ಮೀನುಗಳು ಬಿದ್ದಿತ್ತು. ಧ್ರುವಗಳಲ್ಲಿ ಕರಗಿದ ತಂಪು ನೀರು ಹಿಂದೂ ಮಹಾಸಾಗರಕ್ಕೆ ಸೇರಿದಾಗ ಉಷ್ಣ ವಾತಾವರಣದ ಮೀನುಗಳು ಕಡಲತೀರದಲ್ಲಿ ಪತ್ತೆಯಾಗುತ್ತವೆ.  ಸರ್ವೆ ವರದಿ ಪ್ರಕಾರ, ಮುಂದಿನ ಕೆಲವು ವರ್ಷಗಳಲ್ಲಿ ದೇಶದ ಕರಾವಳಿ ಪ್ರದೇಶಗಳು ಮುಳುಗಡೆಯಾಗಲಿವೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!