ಒಳ್ಳೇದಲ್ಲ ಕುಡಿತ, ದುರಂತ ಕಾದಿದೆ ಖಚಿತ; ಸರ್ಕಾರಕ್ಕೆ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಮನವಿ!

ಒಳ್ಳೇದಲ್ಲ ಕುಡಿತ, ದುರಂತ ಕಾದಿದೆ ಖಚಿತ; ಸರ್ಕಾರಕ್ಕೆ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಮನವಿ!

Suvarna News   | Asianet News
Published : May 04, 2020, 07:19 PM ISTUpdated : May 04, 2020, 07:31 PM IST

ಕೊರೋನಾ ವೈರಸ್ ಭೀತಿ ಹಾಗೂ ಲಾಕ್‌ಡೌನ್ ನಡುವೆ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮದ್ಯ ಖರೀದಿಸುವವರೆಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯ. ಕುಡಿದ ಬಳಿಕ ಯಾವ ನಿಯಮವೂ ಪಾಲಿಸುವ ಸ್ಥಿತಿಯಲ್ಲಿ ಯಾವ ಕುಡುಕನೂ ಇರೋಲ್ಲ. ಅವನು ಸಂಪೂರ್ಣ ಮಾನಸಿಕ ಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ. ಇದು ಕೊರೋನಾ ಮಾತ್ರವಲ್ಲ ಇತರೆ ಸಮಸ್ಯೆಗಳಿಗೂ ಕಾರಣವಾಗಲಿದೆ. ಹೀಗಾಗಿ ಸರ್ಕಾರ ಮದ್ಯ ಮಾರಾಟ ನಿರ್ಧಾರವನ್ನು ಪುನರ್ ಪರೀಶಿಲಸಬೇಕು ಎಂದು ಮನಃಶಾಸ್ತ್ರಜ್ಞ ಕೆ.ಸಿ. ಸದಾನಂದ್ ರಾವ್ ಮನವಿ ಮಾಡಿದ್ದಾರೆ.
 

ಬೆಂಗಳೂರು(ಮೇ.04): ಕೊರೋನಾ ವೈರಸ್ ಭೀತಿ ಹಾಗೂ ಲಾಕ್‌ಡೌನ್ ನಡುವೆ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮದ್ಯ ಖರೀದಿಸುವವರೆಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯ. ಕುಡಿದ ಬಳಿಕ ಯಾವ ನಿಯಮವೂ ಪಾಲಿಸುವ ಸ್ಥಿತಿಯಲ್ಲಿ ಯಾವ ಕುಡುಕನೂ ಇರೋಲ್ಲ. ಅವನು ಸಂಪೂರ್ಣ ಮಾನಸಿಕ ಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ. ಇದು ಕೊರೋನಾ ಮಾತ್ರವಲ್ಲ ಇತರೆ ಸಮಸ್ಯೆಗಳಿಗೂ ಕಾರಣವಾಗಲಿದೆ. ಹೀಗಾಗಿ ಸರ್ಕಾರ ಮದ್ಯ ಮಾರಾಟ ನಿರ್ಧಾರವನ್ನು ಪುನರ್ ಪರೀಶಿಲಸಬೇಕು ಎಂದು ಮನಃಶಾಸ್ತ್ರಜ್ಞ ಕೆ.ಸಿ. ಸದಾನಂದ್ ರಾವ್ ಮನವಿ ಮಾಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!