ಒಳ್ಳೇದಲ್ಲ ಕುಡಿತ, ದುರಂತ ಕಾದಿದೆ ಖಚಿತ; ಸರ್ಕಾರಕ್ಕೆ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಮನವಿ!

ಒಳ್ಳೇದಲ್ಲ ಕುಡಿತ, ದುರಂತ ಕಾದಿದೆ ಖಚಿತ; ಸರ್ಕಾರಕ್ಕೆ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಮನವಿ!

Suvarna News   | Asianet News
Published : May 04, 2020, 07:19 PM ISTUpdated : May 04, 2020, 07:31 PM IST

ಕೊರೋನಾ ವೈರಸ್ ಭೀತಿ ಹಾಗೂ ಲಾಕ್‌ಡೌನ್ ನಡುವೆ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮದ್ಯ ಖರೀದಿಸುವವರೆಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯ. ಕುಡಿದ ಬಳಿಕ ಯಾವ ನಿಯಮವೂ ಪಾಲಿಸುವ ಸ್ಥಿತಿಯಲ್ಲಿ ಯಾವ ಕುಡುಕನೂ ಇರೋಲ್ಲ. ಅವನು ಸಂಪೂರ್ಣ ಮಾನಸಿಕ ಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ. ಇದು ಕೊರೋನಾ ಮಾತ್ರವಲ್ಲ ಇತರೆ ಸಮಸ್ಯೆಗಳಿಗೂ ಕಾರಣವಾಗಲಿದೆ. ಹೀಗಾಗಿ ಸರ್ಕಾರ ಮದ್ಯ ಮಾರಾಟ ನಿರ್ಧಾರವನ್ನು ಪುನರ್ ಪರೀಶಿಲಸಬೇಕು ಎಂದು ಮನಃಶಾಸ್ತ್ರಜ್ಞ ಕೆ.ಸಿ. ಸದಾನಂದ್ ರಾವ್ ಮನವಿ ಮಾಡಿದ್ದಾರೆ.
 

ಬೆಂಗಳೂರು(ಮೇ.04): ಕೊರೋನಾ ವೈರಸ್ ಭೀತಿ ಹಾಗೂ ಲಾಕ್‌ಡೌನ್ ನಡುವೆ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮದ್ಯ ಖರೀದಿಸುವವರೆಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯ. ಕುಡಿದ ಬಳಿಕ ಯಾವ ನಿಯಮವೂ ಪಾಲಿಸುವ ಸ್ಥಿತಿಯಲ್ಲಿ ಯಾವ ಕುಡುಕನೂ ಇರೋಲ್ಲ. ಅವನು ಸಂಪೂರ್ಣ ಮಾನಸಿಕ ಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ. ಇದು ಕೊರೋನಾ ಮಾತ್ರವಲ್ಲ ಇತರೆ ಸಮಸ್ಯೆಗಳಿಗೂ ಕಾರಣವಾಗಲಿದೆ. ಹೀಗಾಗಿ ಸರ್ಕಾರ ಮದ್ಯ ಮಾರಾಟ ನಿರ್ಧಾರವನ್ನು ಪುನರ್ ಪರೀಶಿಲಸಬೇಕು ಎಂದು ಮನಃಶಾಸ್ತ್ರಜ್ಞ ಕೆ.ಸಿ. ಸದಾನಂದ್ ರಾವ್ ಮನವಿ ಮಾಡಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?