ಒಳ್ಳೇದಲ್ಲ ಕುಡಿತ, ದುರಂತ ಕಾದಿದೆ ಖಚಿತ; ಸರ್ಕಾರಕ್ಕೆ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಮನವಿ!

ಒಳ್ಳೇದಲ್ಲ ಕುಡಿತ, ದುರಂತ ಕಾದಿದೆ ಖಚಿತ; ಸರ್ಕಾರಕ್ಕೆ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಮನವಿ!

Suvarna News   | Asianet News
Published : May 04, 2020, 07:19 PM ISTUpdated : May 04, 2020, 07:31 PM IST

ಕೊರೋನಾ ವೈರಸ್ ಭೀತಿ ಹಾಗೂ ಲಾಕ್‌ಡೌನ್ ನಡುವೆ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮದ್ಯ ಖರೀದಿಸುವವರೆಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯ. ಕುಡಿದ ಬಳಿಕ ಯಾವ ನಿಯಮವೂ ಪಾಲಿಸುವ ಸ್ಥಿತಿಯಲ್ಲಿ ಯಾವ ಕುಡುಕನೂ ಇರೋಲ್ಲ. ಅವನು ಸಂಪೂರ್ಣ ಮಾನಸಿಕ ಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ. ಇದು ಕೊರೋನಾ ಮಾತ್ರವಲ್ಲ ಇತರೆ ಸಮಸ್ಯೆಗಳಿಗೂ ಕಾರಣವಾಗಲಿದೆ. ಹೀಗಾಗಿ ಸರ್ಕಾರ ಮದ್ಯ ಮಾರಾಟ ನಿರ್ಧಾರವನ್ನು ಪುನರ್ ಪರೀಶಿಲಸಬೇಕು ಎಂದು ಮನಃಶಾಸ್ತ್ರಜ್ಞ ಕೆ.ಸಿ. ಸದಾನಂದ್ ರಾವ್ ಮನವಿ ಮಾಡಿದ್ದಾರೆ.
 

ಬೆಂಗಳೂರು(ಮೇ.04): ಕೊರೋನಾ ವೈರಸ್ ಭೀತಿ ಹಾಗೂ ಲಾಕ್‌ಡೌನ್ ನಡುವೆ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮದ್ಯ ಖರೀದಿಸುವವರೆಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯ. ಕುಡಿದ ಬಳಿಕ ಯಾವ ನಿಯಮವೂ ಪಾಲಿಸುವ ಸ್ಥಿತಿಯಲ್ಲಿ ಯಾವ ಕುಡುಕನೂ ಇರೋಲ್ಲ. ಅವನು ಸಂಪೂರ್ಣ ಮಾನಸಿಕ ಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ. ಇದು ಕೊರೋನಾ ಮಾತ್ರವಲ್ಲ ಇತರೆ ಸಮಸ್ಯೆಗಳಿಗೂ ಕಾರಣವಾಗಲಿದೆ. ಹೀಗಾಗಿ ಸರ್ಕಾರ ಮದ್ಯ ಮಾರಾಟ ನಿರ್ಧಾರವನ್ನು ಪುನರ್ ಪರೀಶಿಲಸಬೇಕು ಎಂದು ಮನಃಶಾಸ್ತ್ರಜ್ಞ ಕೆ.ಸಿ. ಸದಾನಂದ್ ರಾವ್ ಮನವಿ ಮಾಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!