ಒಳ್ಳೇದಲ್ಲ ಕುಡಿತ, ದುರಂತ ಕಾದಿದೆ ಖಚಿತ; ಸರ್ಕಾರಕ್ಕೆ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಮನವಿ!

ಒಳ್ಳೇದಲ್ಲ ಕುಡಿತ, ದುರಂತ ಕಾದಿದೆ ಖಚಿತ; ಸರ್ಕಾರಕ್ಕೆ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಮನವಿ!

Suvarna News   | Asianet News
Published : May 04, 2020, 07:19 PM ISTUpdated : May 04, 2020, 07:31 PM IST

ಕೊರೋನಾ ವೈರಸ್ ಭೀತಿ ಹಾಗೂ ಲಾಕ್‌ಡೌನ್ ನಡುವೆ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮದ್ಯ ಖರೀದಿಸುವವರೆಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯ. ಕುಡಿದ ಬಳಿಕ ಯಾವ ನಿಯಮವೂ ಪಾಲಿಸುವ ಸ್ಥಿತಿಯಲ್ಲಿ ಯಾವ ಕುಡುಕನೂ ಇರೋಲ್ಲ. ಅವನು ಸಂಪೂರ್ಣ ಮಾನಸಿಕ ಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ. ಇದು ಕೊರೋನಾ ಮಾತ್ರವಲ್ಲ ಇತರೆ ಸಮಸ್ಯೆಗಳಿಗೂ ಕಾರಣವಾಗಲಿದೆ. ಹೀಗಾಗಿ ಸರ್ಕಾರ ಮದ್ಯ ಮಾರಾಟ ನಿರ್ಧಾರವನ್ನು ಪುನರ್ ಪರೀಶಿಲಸಬೇಕು ಎಂದು ಮನಃಶಾಸ್ತ್ರಜ್ಞ ಕೆ.ಸಿ. ಸದಾನಂದ್ ರಾವ್ ಮನವಿ ಮಾಡಿದ್ದಾರೆ.
 

ಬೆಂಗಳೂರು(ಮೇ.04): ಕೊರೋನಾ ವೈರಸ್ ಭೀತಿ ಹಾಗೂ ಲಾಕ್‌ಡೌನ್ ನಡುವೆ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಮನಃಶಾಸ್ತ್ರಜ್ಞ ಸದಾನಂದ್ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮದ್ಯ ಖರೀದಿಸುವವರೆಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯ. ಕುಡಿದ ಬಳಿಕ ಯಾವ ನಿಯಮವೂ ಪಾಲಿಸುವ ಸ್ಥಿತಿಯಲ್ಲಿ ಯಾವ ಕುಡುಕನೂ ಇರೋಲ್ಲ. ಅವನು ಸಂಪೂರ್ಣ ಮಾನಸಿಕ ಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ. ಇದು ಕೊರೋನಾ ಮಾತ್ರವಲ್ಲ ಇತರೆ ಸಮಸ್ಯೆಗಳಿಗೂ ಕಾರಣವಾಗಲಿದೆ. ಹೀಗಾಗಿ ಸರ್ಕಾರ ಮದ್ಯ ಮಾರಾಟ ನಿರ್ಧಾರವನ್ನು ಪುನರ್ ಪರೀಶಿಲಸಬೇಕು ಎಂದು ಮನಃಶಾಸ್ತ್ರಜ್ಞ ಕೆ.ಸಿ. ಸದಾನಂದ್ ರಾವ್ ಮನವಿ ಮಾಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!