ರಾಜ್ಯಾಂದ್ಯಂತ ಕಾಲೇಜುಗಳನ್ನು 1 ವಾರ ಕ್ಲೋಸ್ ಮಾಡಿ, ಸಿಎಂಗೆ ಡಿಕೆಶಿ ಮನವಿ

ರಾಜ್ಯಾಂದ್ಯಂತ ಕಾಲೇಜುಗಳನ್ನು 1 ವಾರ ಕ್ಲೋಸ್ ಮಾಡಿ, ಸಿಎಂಗೆ ಡಿಕೆಶಿ ಮನವಿ

Published : Feb 08, 2022, 05:18 PM IST

'ರಾಜ್ಯಾಂದ್ಯಂತ ಕಾಲೇಜುಗಳಿಗೆ  ಒಂದು ವಾರವಾದರೂ  ಕ್ಲೋಸ್ ಮಾಡಿಸಿ. ಸ್ಪಷ್ಟ ತೀರ್ಮಾನಕ್ಕೆ ಬನ್ನಿ' ಎಂದು ಡಿಕೆಶಿ, ಸಿಎಂ ಬೊಮ್ಮಾಯಿಯವರಿಗೆ ಒತ್ತಾಯಿಸಿದ್ದಾರೆ. 

ಬೆಂಗಳೂರು (ಫೆ. 08): ಹಿಜಾಬ್-ಕೇಸರಿ ಶಾಲು ಗಲಾಟೆ ಸಂಘರ್ಷದ ಸ್ವರೂಪ ಪಡೆದುಕೊಂಡಿದೆ. ಈ ಗಲಾಟೆ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 'ರಾಜ್ಯಾಂದ್ಯಂತ ಕಾಲೇಜುಗಳಿಗೆ  ಒಂದು ವಾರವಾದರೂ  ಕ್ಲೋಸ್ ಮಾಡಿಸಿ. ಸ್ಪಷ್ಟ ತೀರ್ಮಾನಕ್ಕೆ ಬನ್ನಿ' ಎಂದು ಡಿಕೆಶಿ, ಸಿಎಂ ಬೊಮ್ಮಾಯಿಯವರಿಗೆ ಒತ್ತಾಯಿಸಿದ್ದಾರೆ. 

ಯಾರ್ಯಾರು ಎಷ್ಟೆಷ್ಟು ಕೇಸರಿ ಶಾಲಿಗೆ ಆರ್ಡರ್ ಕೊಟ್ಟಿದ್ದಾರೆ..? ಎಲ್ಲಾ ಗೊತ್ತಿದೆ. ಇವೆಲ್ಲಾ ಬೇಡ. ನಮ್ಮ ಮಕ್ಕಳ ಮನಸ್ಸಿನಲ್ಲಿ ವಿಷದ ಬೀಜ ಬಿತ್ತೋದು ಬೇಡ. ಇದನ್ನು ಇಲ್ಲಿಗೆ ನಿಲ್ಲಿಸೋಣ' ಎಂದು ಡಿಕೆಶಿ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more