ರಾಜ್ಯಾಂದ್ಯಂತ ಕಾಲೇಜುಗಳನ್ನು 1 ವಾರ ಕ್ಲೋಸ್ ಮಾಡಿ, ಸಿಎಂಗೆ ಡಿಕೆಶಿ ಮನವಿ

ರಾಜ್ಯಾಂದ್ಯಂತ ಕಾಲೇಜುಗಳನ್ನು 1 ವಾರ ಕ್ಲೋಸ್ ಮಾಡಿ, ಸಿಎಂಗೆ ಡಿಕೆಶಿ ಮನವಿ

Published : Feb 08, 2022, 05:18 PM IST

'ರಾಜ್ಯಾಂದ್ಯಂತ ಕಾಲೇಜುಗಳಿಗೆ  ಒಂದು ವಾರವಾದರೂ  ಕ್ಲೋಸ್ ಮಾಡಿಸಿ. ಸ್ಪಷ್ಟ ತೀರ್ಮಾನಕ್ಕೆ ಬನ್ನಿ' ಎಂದು ಡಿಕೆಶಿ, ಸಿಎಂ ಬೊಮ್ಮಾಯಿಯವರಿಗೆ ಒತ್ತಾಯಿಸಿದ್ದಾರೆ. 

ಬೆಂಗಳೂರು (ಫೆ. 08): ಹಿಜಾಬ್-ಕೇಸರಿ ಶಾಲು ಗಲಾಟೆ ಸಂಘರ್ಷದ ಸ್ವರೂಪ ಪಡೆದುಕೊಂಡಿದೆ. ಈ ಗಲಾಟೆ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 'ರಾಜ್ಯಾಂದ್ಯಂತ ಕಾಲೇಜುಗಳಿಗೆ  ಒಂದು ವಾರವಾದರೂ  ಕ್ಲೋಸ್ ಮಾಡಿಸಿ. ಸ್ಪಷ್ಟ ತೀರ್ಮಾನಕ್ಕೆ ಬನ್ನಿ' ಎಂದು ಡಿಕೆಶಿ, ಸಿಎಂ ಬೊಮ್ಮಾಯಿಯವರಿಗೆ ಒತ್ತಾಯಿಸಿದ್ದಾರೆ. 

ಯಾರ್ಯಾರು ಎಷ್ಟೆಷ್ಟು ಕೇಸರಿ ಶಾಲಿಗೆ ಆರ್ಡರ್ ಕೊಟ್ಟಿದ್ದಾರೆ..? ಎಲ್ಲಾ ಗೊತ್ತಿದೆ. ಇವೆಲ್ಲಾ ಬೇಡ. ನಮ್ಮ ಮಕ್ಕಳ ಮನಸ್ಸಿನಲ್ಲಿ ವಿಷದ ಬೀಜ ಬಿತ್ತೋದು ಬೇಡ. ಇದನ್ನು ಇಲ್ಲಿಗೆ ನಿಲ್ಲಿಸೋಣ' ಎಂದು ಡಿಕೆಶಿ ಹೇಳಿದ್ದಾರೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more