Bidar: ನಮ್ಮ ಕಾರ್ಯಕರ್ತರು ನೋಡ್ಕೋತಾರೆ, ನಿಮ್ಮ ಅಗತ್ಯವಿಲ್ಲ, ಲೇಡಿ ಪಿಎಸ್ಐಗೆ  ಗೆಟೌಟ್ ಎಂದ ಸಿಎಂ

Bidar: ನಮ್ಮ ಕಾರ್ಯಕರ್ತರು ನೋಡ್ಕೋತಾರೆ, ನಿಮ್ಮ ಅಗತ್ಯವಿಲ್ಲ, ಲೇಡಿ ಪಿಎಸ್ಐಗೆ ಗೆಟೌಟ್ ಎಂದ ಸಿಎಂ

Suvarna News   | Asianet News
Published : Dec 06, 2021, 03:17 PM ISTUpdated : Dec 06, 2021, 03:52 PM IST

ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ (Campaign) ಸಿಎಂ ಬೊಮ್ಮಾಯಿ (Basavaraj Bommai) ಭಾಷಣ ಮಾಡುತ್ತಿದ್ದಾಗ, ಭಾಷಣದ ವೇಳೆ ದುರ್ವತನೆ ತೋರಿದ್ದಾರೆಂದು ಪೊಲೀಸರ ವಿರುದ್ಧ ಸಿಎಂ ಬೊಮ್ಮಾಯಿ  ಗರಂ ಆದರು. 

ಬೆಂಗಳೂರು (ಡಿ. 06): ಬೀದರ್ (Bidar) ಪರಿಷತ್ ಅಖಾಡದಲ್ಲಿ ಸಂಬಂಧಿಕರ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿಯಿಂದ ಪ್ರಕಾಶ್ ಖಂಡ್ರೆ (Prakash Khandre) ಕಣಕ್ಕಿಳಿದರೆ, ಭೀಮರಾವ್ ಪಾಟೀಲ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಸಿಎಂ ಬೊಮ್ಮಾಯಿ ಪ್ರಚಾರಕ್ಕಿಳಿದಿದ್ದಾರೆ. 

ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಷಣ ಮಾಡುತ್ತಿದ್ದಾಗ, ಭಾಷಣದ ವೇಳೆ ದುರ್ವತನೆ ತೋರಿದ್ದಾರೆಂದು ಪೊಲೀಸರ ವಿರುದ್ಧ ಸಿಎಂ ಬೊಮ್ಮಾಯಿ  ಗರಂ ಆದರು. 

' ನಮ್ಮದು ಶಿಸ್ತಿನ ಪಕ್ಷ. ನಮ್ಮ ಕಾರ್ಯಕರ್ತರು ಎಲ್ಲವನ್ನು ನೋಡಿಕೊಳ್ಳುತ್ತಾರೆ.  ನಿಮ್ಮ ಅಗತ್ಯವಿಲ್ಲ ನಮ್ಮ ಕಾರ್ಯಕರ್ತರು ಎಲ್ಲಾ ನೋಡ್ಕೊಳ್ತಾರೆ, ನೀವು ಹೋಗಿ' ಎಂದು ಕಾರ್ಯಕ್ರಮದಿಂದ ಲೇಡಿ ಪಿಎಸ್ಐಗೆ ಗೆಟ್‌ ಔಟ್ ಅಂದು ಬಿಟ್ಟರು.ಸಿಎಂ ಭಾಷಣದ  ವೇದಿಕೆ ಮೆಟ್ಟಿಲ ಮೇಲೆ ಅನವಶ್ಯಕವಾಗಿ ಮಹಿಳಾ ಪಿಎಸ್ಐ ಸುತ್ತಾಡಿದ್ದಕ್ಕೆ ಸಿಎಂ ಈ ರೀತಿ ಗರಂ ಆದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more