Bidar: ನಮ್ಮ ಕಾರ್ಯಕರ್ತರು ನೋಡ್ಕೋತಾರೆ, ನಿಮ್ಮ ಅಗತ್ಯವಿಲ್ಲ, ಲೇಡಿ ಪಿಎಸ್ಐಗೆ  ಗೆಟೌಟ್ ಎಂದ ಸಿಎಂ

Bidar: ನಮ್ಮ ಕಾರ್ಯಕರ್ತರು ನೋಡ್ಕೋತಾರೆ, ನಿಮ್ಮ ಅಗತ್ಯವಿಲ್ಲ, ಲೇಡಿ ಪಿಎಸ್ಐಗೆ ಗೆಟೌಟ್ ಎಂದ ಸಿಎಂ

Suvarna News   | Asianet News
Published : Dec 06, 2021, 03:17 PM ISTUpdated : Dec 06, 2021, 03:52 PM IST

ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ (Campaign) ಸಿಎಂ ಬೊಮ್ಮಾಯಿ (Basavaraj Bommai) ಭಾಷಣ ಮಾಡುತ್ತಿದ್ದಾಗ, ಭಾಷಣದ ವೇಳೆ ದುರ್ವತನೆ ತೋರಿದ್ದಾರೆಂದು ಪೊಲೀಸರ ವಿರುದ್ಧ ಸಿಎಂ ಬೊಮ್ಮಾಯಿ  ಗರಂ ಆದರು. 

ಬೆಂಗಳೂರು (ಡಿ. 06): ಬೀದರ್ (Bidar) ಪರಿಷತ್ ಅಖಾಡದಲ್ಲಿ ಸಂಬಂಧಿಕರ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿಯಿಂದ ಪ್ರಕಾಶ್ ಖಂಡ್ರೆ (Prakash Khandre) ಕಣಕ್ಕಿಳಿದರೆ, ಭೀಮರಾವ್ ಪಾಟೀಲ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಸಿಎಂ ಬೊಮ್ಮಾಯಿ ಪ್ರಚಾರಕ್ಕಿಳಿದಿದ್ದಾರೆ. 

ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಷಣ ಮಾಡುತ್ತಿದ್ದಾಗ, ಭಾಷಣದ ವೇಳೆ ದುರ್ವತನೆ ತೋರಿದ್ದಾರೆಂದು ಪೊಲೀಸರ ವಿರುದ್ಧ ಸಿಎಂ ಬೊಮ್ಮಾಯಿ  ಗರಂ ಆದರು. 

' ನಮ್ಮದು ಶಿಸ್ತಿನ ಪಕ್ಷ. ನಮ್ಮ ಕಾರ್ಯಕರ್ತರು ಎಲ್ಲವನ್ನು ನೋಡಿಕೊಳ್ಳುತ್ತಾರೆ.  ನಿಮ್ಮ ಅಗತ್ಯವಿಲ್ಲ ನಮ್ಮ ಕಾರ್ಯಕರ್ತರು ಎಲ್ಲಾ ನೋಡ್ಕೊಳ್ತಾರೆ, ನೀವು ಹೋಗಿ' ಎಂದು ಕಾರ್ಯಕ್ರಮದಿಂದ ಲೇಡಿ ಪಿಎಸ್ಐಗೆ ಗೆಟ್‌ ಔಟ್ ಅಂದು ಬಿಟ್ಟರು.ಸಿಎಂ ಭಾಷಣದ  ವೇದಿಕೆ ಮೆಟ್ಟಿಲ ಮೇಲೆ ಅನವಶ್ಯಕವಾಗಿ ಮಹಿಳಾ ಪಿಎಸ್ಐ ಸುತ್ತಾಡಿದ್ದಕ್ಕೆ ಸಿಎಂ ಈ ರೀತಿ ಗರಂ ಆದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more