Bidar: ನಮ್ಮ ಕಾರ್ಯಕರ್ತರು ನೋಡ್ಕೋತಾರೆ, ನಿಮ್ಮ ಅಗತ್ಯವಿಲ್ಲ, ಲೇಡಿ ಪಿಎಸ್ಐಗೆ  ಗೆಟೌಟ್ ಎಂದ ಸಿಎಂ

Bidar: ನಮ್ಮ ಕಾರ್ಯಕರ್ತರು ನೋಡ್ಕೋತಾರೆ, ನಿಮ್ಮ ಅಗತ್ಯವಿಲ್ಲ, ಲೇಡಿ ಪಿಎಸ್ಐಗೆ ಗೆಟೌಟ್ ಎಂದ ಸಿಎಂ

Suvarna News   | Asianet News
Published : Dec 06, 2021, 03:17 PM ISTUpdated : Dec 06, 2021, 03:52 PM IST

ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ (Campaign) ಸಿಎಂ ಬೊಮ್ಮಾಯಿ (Basavaraj Bommai) ಭಾಷಣ ಮಾಡುತ್ತಿದ್ದಾಗ, ಭಾಷಣದ ವೇಳೆ ದುರ್ವತನೆ ತೋರಿದ್ದಾರೆಂದು ಪೊಲೀಸರ ವಿರುದ್ಧ ಸಿಎಂ ಬೊಮ್ಮಾಯಿ  ಗರಂ ಆದರು. 

ಬೆಂಗಳೂರು (ಡಿ. 06): ಬೀದರ್ (Bidar) ಪರಿಷತ್ ಅಖಾಡದಲ್ಲಿ ಸಂಬಂಧಿಕರ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿಯಿಂದ ಪ್ರಕಾಶ್ ಖಂಡ್ರೆ (Prakash Khandre) ಕಣಕ್ಕಿಳಿದರೆ, ಭೀಮರಾವ್ ಪಾಟೀಲ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಸಿಎಂ ಬೊಮ್ಮಾಯಿ ಪ್ರಚಾರಕ್ಕಿಳಿದಿದ್ದಾರೆ. 

ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಷಣ ಮಾಡುತ್ತಿದ್ದಾಗ, ಭಾಷಣದ ವೇಳೆ ದುರ್ವತನೆ ತೋರಿದ್ದಾರೆಂದು ಪೊಲೀಸರ ವಿರುದ್ಧ ಸಿಎಂ ಬೊಮ್ಮಾಯಿ  ಗರಂ ಆದರು. 

' ನಮ್ಮದು ಶಿಸ್ತಿನ ಪಕ್ಷ. ನಮ್ಮ ಕಾರ್ಯಕರ್ತರು ಎಲ್ಲವನ್ನು ನೋಡಿಕೊಳ್ಳುತ್ತಾರೆ.  ನಿಮ್ಮ ಅಗತ್ಯವಿಲ್ಲ ನಮ್ಮ ಕಾರ್ಯಕರ್ತರು ಎಲ್ಲಾ ನೋಡ್ಕೊಳ್ತಾರೆ, ನೀವು ಹೋಗಿ' ಎಂದು ಕಾರ್ಯಕ್ರಮದಿಂದ ಲೇಡಿ ಪಿಎಸ್ಐಗೆ ಗೆಟ್‌ ಔಟ್ ಅಂದು ಬಿಟ್ಟರು.ಸಿಎಂ ಭಾಷಣದ  ವೇದಿಕೆ ಮೆಟ್ಟಿಲ ಮೇಲೆ ಅನವಶ್ಯಕವಾಗಿ ಮಹಿಳಾ ಪಿಎಸ್ಐ ಸುತ್ತಾಡಿದ್ದಕ್ಕೆ ಸಿಎಂ ಈ ರೀತಿ ಗರಂ ಆದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more