ಸ್ವತಂತ್ರೋತ್ಸವ ಭಾಷಣದಲ್ಲಿ 11 ಅಮೃತ ಮಹೋತ್ಸವ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಸ್ವತಂತ್ರೋತ್ಸವ ಭಾಷಣದಲ್ಲಿ 11 ಅಮೃತ ಮಹೋತ್ಸವ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

Suvarna News   | Asianet News
Published : Aug 15, 2021, 12:38 PM IST

ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ 11 ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು.  11 ಯೋಜನೆಗಳಿಗೆ 720 ಕೋಟಿ ರೂ ಮೀಸಲಿಟ್ಟಿದ್ದಾರೆ. 

ಬೆಂಗಳೂರು (ಆ. 15): ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ.  ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. 

'ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ಮೋದಿ ನೇತೃತ್ವದಲ್ಲಿ 7 ವರ್ಷಗಳಲ್ಲಿ ದೇಶ ಪ್ರಗತಿಯ ಹೊಸ ಮಜಲು ತಲುಪಿದೆ. ಭಾಷೆ, ಸಂಸ್ಕೃತಿ, ಶಿಕ್ಷಣ, ಕಲೆ, ಆರ್ಥಿಕತೆ, ವಾಣಿಜ್ಯೋದ್ಯಮ, ಉದ್ಯೋಗ ಸೃಷ್ಟಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಿದೆ' ಎಂದರು. ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ 11 ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು.  11 ಯೋಜನೆಗಳಿಗೆ 720 ಕೋಟಿ ರೂ ಮೀಸಲಿಟ್ಟಿದ್ದಾರೆ. ಅಮೃತ ಕೌಶಲ್ಯ ತರಬೇತಿ ಯೋಜನೆ. ಅಂಗನವಾಡಿ, ಶಾಲಾ ಸೌಲಭ್ಯ ಯೋಜನೆ, ಅಮೃತ ಸ್ವಸಹಾಯ ಕಿರು ಉದ್ದಿಮೆಗಳು ಸೇರಿದಂತೆ 11 ಯೋಜನೆಗಳನ್ನು ಘೋಷಿಸಿದ್ದಾರೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!