ಸ್ವತಂತ್ರೋತ್ಸವ ಭಾಷಣದಲ್ಲಿ 11 ಅಮೃತ ಮಹೋತ್ಸವ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಸ್ವತಂತ್ರೋತ್ಸವ ಭಾಷಣದಲ್ಲಿ 11 ಅಮೃತ ಮಹೋತ್ಸವ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

Suvarna News   | Asianet News
Published : Aug 15, 2021, 12:38 PM IST

ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ 11 ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು.  11 ಯೋಜನೆಗಳಿಗೆ 720 ಕೋಟಿ ರೂ ಮೀಸಲಿಟ್ಟಿದ್ದಾರೆ. 

ಬೆಂಗಳೂರು (ಆ. 15): ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ.  ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. 

'ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ಮೋದಿ ನೇತೃತ್ವದಲ್ಲಿ 7 ವರ್ಷಗಳಲ್ಲಿ ದೇಶ ಪ್ರಗತಿಯ ಹೊಸ ಮಜಲು ತಲುಪಿದೆ. ಭಾಷೆ, ಸಂಸ್ಕೃತಿ, ಶಿಕ್ಷಣ, ಕಲೆ, ಆರ್ಥಿಕತೆ, ವಾಣಿಜ್ಯೋದ್ಯಮ, ಉದ್ಯೋಗ ಸೃಷ್ಟಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಿದೆ' ಎಂದರು. ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ 11 ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು.  11 ಯೋಜನೆಗಳಿಗೆ 720 ಕೋಟಿ ರೂ ಮೀಸಲಿಟ್ಟಿದ್ದಾರೆ. ಅಮೃತ ಕೌಶಲ್ಯ ತರಬೇತಿ ಯೋಜನೆ. ಅಂಗನವಾಡಿ, ಶಾಲಾ ಸೌಲಭ್ಯ ಯೋಜನೆ, ಅಮೃತ ಸ್ವಸಹಾಯ ಕಿರು ಉದ್ದಿಮೆಗಳು ಸೇರಿದಂತೆ 11 ಯೋಜನೆಗಳನ್ನು ಘೋಷಿಸಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!