ಸ್ವತಂತ್ರೋತ್ಸವ ಭಾಷಣದಲ್ಲಿ 11 ಅಮೃತ ಮಹೋತ್ಸವ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಸ್ವತಂತ್ರೋತ್ಸವ ಭಾಷಣದಲ್ಲಿ 11 ಅಮೃತ ಮಹೋತ್ಸವ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

Suvarna News   | Asianet News
Published : Aug 15, 2021, 12:38 PM IST

ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ 11 ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು.  11 ಯೋಜನೆಗಳಿಗೆ 720 ಕೋಟಿ ರೂ ಮೀಸಲಿಟ್ಟಿದ್ದಾರೆ. 

ಬೆಂಗಳೂರು (ಆ. 15): ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ.  ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. 

'ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ಮೋದಿ ನೇತೃತ್ವದಲ್ಲಿ 7 ವರ್ಷಗಳಲ್ಲಿ ದೇಶ ಪ್ರಗತಿಯ ಹೊಸ ಮಜಲು ತಲುಪಿದೆ. ಭಾಷೆ, ಸಂಸ್ಕೃತಿ, ಶಿಕ್ಷಣ, ಕಲೆ, ಆರ್ಥಿಕತೆ, ವಾಣಿಜ್ಯೋದ್ಯಮ, ಉದ್ಯೋಗ ಸೃಷ್ಟಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಿದೆ' ಎಂದರು. ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ 11 ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು.  11 ಯೋಜನೆಗಳಿಗೆ 720 ಕೋಟಿ ರೂ ಮೀಸಲಿಟ್ಟಿದ್ದಾರೆ. ಅಮೃತ ಕೌಶಲ್ಯ ತರಬೇತಿ ಯೋಜನೆ. ಅಂಗನವಾಡಿ, ಶಾಲಾ ಸೌಲಭ್ಯ ಯೋಜನೆ, ಅಮೃತ ಸ್ವಸಹಾಯ ಕಿರು ಉದ್ದಿಮೆಗಳು ಸೇರಿದಂತೆ 11 ಯೋಜನೆಗಳನ್ನು ಘೋಷಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!