ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ಹಾರಿದ್ದಾರೆ. ಇಂದು ನಡ್ಡಾ ಭೇಟಿ ಮಾಡುವ ಸಾಧ್ಯತೆ ಇದೆ. ರಾಜ್ಯ ರಾಜಕಿಯ ವಿದ್ಯಮಾನಗಳು, ಸಂಪುಟ ವಿಸ್ತರಣೆ , ಉಪಚುನಾವಣಾ ತಯಾರಿ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ಬೆಂಗಳೂರು (ಅ. 09): ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ಹಾರಿದ್ದಾರೆ. ಇಂದು ನಡ್ಡಾ ಭೇಟಿ ಮಾಡುವ ಸಾಧ್ಯತೆ ಇದೆ. ರಾಜ್ಯ ರಾಜಕಿಯ ವಿದ್ಯಮಾನಗಳು, ಸಂಪುಟ ವಿಸ್ತರಣೆ , ಉಪಚುನಾವಣಾ ತಯಾರಿ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಇನ್ನು ದೆಹಲಿಯಲ್ಲಿ ರಮೇಶ್ ಜಾರಕಿಹೊಳಿ- ಬೊಮ್ಮಾಯಿ 1 ತಾಸು ಚರ್ಚಿಸಿದ್ದಾರೆ.