SC-ST Reservation: ಮೀಸಲಾತಿ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

SC-ST Reservation: ಮೀಸಲಾತಿ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

Published : Oct 07, 2022, 06:14 PM IST

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ. 

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿಯ ವರದಿ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ. 3 ರಿಂದ ಶೇ.7 ಕ್ಕೆ ಏರಿಸಲು ನಿರ್ಣಯಿಸಲಾಗಿದೆ.  ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ. ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿನ ಇತರ ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳು ಮತ್ತು ಆಯೋಗಗಳು ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಆ ಆಯೋಗಗಳು ಅಂತಿಮ ವರದಿ ಸಲ್ಲಿಸಿದ ನಂತರ, ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!