SC-ST Reservation: ಮೀಸಲಾತಿ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

SC-ST Reservation: ಮೀಸಲಾತಿ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

Published : Oct 07, 2022, 06:14 PM IST

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ. 

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿಯ ವರದಿ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ. 3 ರಿಂದ ಶೇ.7 ಕ್ಕೆ ಏರಿಸಲು ನಿರ್ಣಯಿಸಲಾಗಿದೆ.  ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ. ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿನ ಇತರ ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳು ಮತ್ತು ಆಯೋಗಗಳು ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಆ ಆಯೋಗಗಳು ಅಂತಿಮ ವರದಿ ಸಲ್ಲಿಸಿದ ನಂತರ, ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?