Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

Published : Dec 12, 2021, 02:01 PM IST

*  ಆಸೆ ಆಮೀಷ ಒಡ್ಡಿ ಮತಾಂತರ ಆಗೋದಕ್ಕೆ ಅವಕಾಶವಿಲ್ಲ
*  ಕಮೀಟಿ ಸಲ್ಲಿಸಿದ ವರದಿಯನ್ನ ಅಸೆಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ
*  ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ
 

ಹುಬ್ಬಳ್ಳಿ(ಡಿ.12): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ಕೊಟ್ಟಿದ್ದಾರೆ. ಹೌದು, ಇಂದು(ಭಾನುವಾರ) ನಗರದಲ್ಲಿ ಮಾತನಾಡಿದ ಅವರು, ಕಾನೂನು ರಚನೆ ಆಗಲಿ ಬಹಳ ಜನರ ಅಪೇಕ್ಷೆಯಾಗಿದೆ. ಎಲ್ಲ ಧರ್ಮಗಳೂ ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಯಾರಿಗೂ ತೊಂದರೆಯಾಗಲ್ಲ. ಬಡತನವನ್ನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು. ಆಸೆ ಆಮೀಷ ಒಡ್ಡಿ ಮತಾಂತರ ಆಗೋದಕ್ಕೆ ಅವಕಾಶವಿಲ್ಲ. ಮತಾಂತರ ಕಾಯ್ದೆ ಚರ್ಚೆಗೂ ಮೊದಲು ಒಂದು ಕಮೀಟಿಯನ್ನ ಮಾಡಿದ್ದೇವೆ. ಕಾನೂನು ಇಲಾಖೆಯ ಕಮೀಟಿ ಪರಿಶೀಲನೆ ಮಾಡುತ್ತಿದೆ. ಕಮೀಟಿ ಸಲ್ಲಿಸಿದ ವರದಿಯನ್ನ ಅಸೆಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಕಾನೂನು ತರುತ್ತೇವೆ ಅಂತ ಹೇಳಿದ್ದಾರೆ. 

Sex For Job: ಧಾರವಾಡದ ಅತ್ಯಾಚಾರ ಕೇಸ್‌ನಲ್ಲಿ IFS ಅಧಿಕಾರಿ ವಿರುದ್ಧ ಮತ್ತೊಂದು ಆರೋಪ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more