Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

Religious Conversion: ಮತಾಂತರ ನಿಷೇಧ ಕಾಯ್ದೆ ಮಂಡನೆ ಸುಳಿವು ಬಿಟ್ಟುಕೊಟ್ಟ ಸಿಎಂ ಬೊಮ್ಮಾಯಿ

Suvarna News   | Asianet News
Published : Dec 12, 2021, 02:01 PM IST

*  ಆಸೆ ಆಮೀಷ ಒಡ್ಡಿ ಮತಾಂತರ ಆಗೋದಕ್ಕೆ ಅವಕಾಶವಿಲ್ಲ
*  ಕಮೀಟಿ ಸಲ್ಲಿಸಿದ ವರದಿಯನ್ನ ಅಸೆಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ
*  ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ
 

ಹುಬ್ಬಳ್ಳಿ(ಡಿ.12): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ಕೊಟ್ಟಿದ್ದಾರೆ. ಹೌದು, ಇಂದು(ಭಾನುವಾರ) ನಗರದಲ್ಲಿ ಮಾತನಾಡಿದ ಅವರು, ಕಾನೂನು ರಚನೆ ಆಗಲಿ ಬಹಳ ಜನರ ಅಪೇಕ್ಷೆಯಾಗಿದೆ. ಎಲ್ಲ ಧರ್ಮಗಳೂ ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಯಾರಿಗೂ ತೊಂದರೆಯಾಗಲ್ಲ. ಬಡತನವನ್ನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು. ಆಸೆ ಆಮೀಷ ಒಡ್ಡಿ ಮತಾಂತರ ಆಗೋದಕ್ಕೆ ಅವಕಾಶವಿಲ್ಲ. ಮತಾಂತರ ಕಾಯ್ದೆ ಚರ್ಚೆಗೂ ಮೊದಲು ಒಂದು ಕಮೀಟಿಯನ್ನ ಮಾಡಿದ್ದೇವೆ. ಕಾನೂನು ಇಲಾಖೆಯ ಕಮೀಟಿ ಪರಿಶೀಲನೆ ಮಾಡುತ್ತಿದೆ. ಕಮೀಟಿ ಸಲ್ಲಿಸಿದ ವರದಿಯನ್ನ ಅಸೆಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಕಾನೂನು ತರುತ್ತೇವೆ ಅಂತ ಹೇಳಿದ್ದಾರೆ. 

Sex For Job: ಧಾರವಾಡದ ಅತ್ಯಾಚಾರ ಕೇಸ್‌ನಲ್ಲಿ IFS ಅಧಿಕಾರಿ ವಿರುದ್ಧ ಮತ್ತೊಂದು ಆರೋಪ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more