Cabinet Reshuffle: ಸಿಎಂ ಬೊಮ್ಮಾಯಿ ದೆಹಲಿ ಭೇಟಿ ನಾಳೆಯಲ್ಲ, ಫೆ. 07 ಕ್ಕೆ

Cabinet Reshuffle: ಸಿಎಂ ಬೊಮ್ಮಾಯಿ ದೆಹಲಿ ಭೇಟಿ ನಾಳೆಯಲ್ಲ, ಫೆ. 07 ಕ್ಕೆ

Published : Feb 02, 2022, 04:25 PM IST

ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆ (Cabinet Reshuffle) ಬಗ್ಗೆ ಚರ್ಚೆಯಾಗುತ್ತಿದೆ.ದೆಹಲಿಗೆ ತೆರಳಿ, ವರಿಷ್ಠರ ಜೊತೆ ಚರ್ಚಿಸುತ್ತೇನೆಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. ನಾಳೆ ದೆಹಲಿಗೆ ಹೋಗುವುದಾಗಿ ಸಿಎಂ ಹೇಳಿದ್ದರು. ಆದರೆ ಅದು ಬದಲಾಗಿದೆ. ನಾಳೆಯ ಬದಲು ಸೋಮವಾರ (ಫೆ. 07) ಕ್ಕೆ ದೆಹಲಿಗೆ ಹೋಗಲಿದ್ದಾರೆ. 

 

ಬೆಂಗಳೂರು (ಫೆ. 02): ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆ (Cabinet Reshuffle) ಬಗ್ಗೆ ಚರ್ಚೆಯಾಗುತ್ತಿದೆ.ದೆಹಲಿಗೆ ತೆರಳಿ, ವರಿಷ್ಠರ ಜೊತೆ ಚರ್ಚಿಸುತ್ತೇನೆಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. ನಾಳೆ ದೆಹಲಿಗೆ ಹೋಗುವುದಾಗಿ ಸಿಎಂ ಹೇಳಿದ್ದರು. ಆದರೆ ಅದು ಬದಲಾಗಿದೆ. ನಾಳೆಯ ಬದಲು ಸೋಮವಾರ (ಫೆ. 07) ಕ್ಕೆ ದೆಹಲಿಗೆ ಹೋಗಲಿದ್ದಾರೆ. 

ರಾಜ್ಯ ಸಂಸದರ ಜೊತೆ ಸಭೆ ನಡೆಸಬೇಕಿದೆ. ಅವರ ಮನವಿ ಮೇರೆಗೆ ದೆಹಲಿ ಭೇಟಿಯನ್ನು ಮುಂದೂಡಿದ್ದೇನೆ. ಸೋಮವಾರ ದೆಹಲಿಗೆ ಹೋಗಲಿದ್ದೇನೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ಧಾರೆ. 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more