ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ: ಸಿಎಂ ಬೊಮ್ಮಾಯಿ

ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ: ಸಿಎಂ ಬೊಮ್ಮಾಯಿ

Suvarna News   | Asianet News
Published : Oct 07, 2021, 01:30 PM IST

*  ಐಟಿ ದಾಳಿ ಬಗ್ಗೆ ಸಿಎಂ ಬೊಮ್ಮಾಯಿ ಮೊದಲ ಬಾರಿಗೆ ಪ್ರತಿಕ್ರಿಯೆ 
*  ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ
*  ಯಡಿಯೂರಪ್ಪನವರ ಆಪ್ತ ಉಮೇಶ್‌ ಮನೆ, ಕಚೇರಿಗಳ ಮೇಲೆ ಐಟಿ ದಾಳಿ 

ಮೈಸೂರು(ಅ.07):  ಐಟಿ ದಾಳಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ, ಮಾಹಿತಿ ಪಡೆದ ಮೇಲೆ ಮಾತನಾಡುತ್ತೇನೆ ಅಂತ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 50 ಕ್ಕೂ ಹೆಚ್ಚು ಕಡೆ ಹಾಗೂ ಬಾಗಲಕೋಟೆಯಲ್ಲೂ ಇಂದು ಬೆಳ್ಳಂಬೆಳಿಗ್ಗೆ ಐಟಿ ದಾಳಿ ನಡೆಸಲಾಗಿದೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರ ಆಪ್ತ ಉಮೇಶ್‌ ಅವರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ಮಾಡಲಾಗಿದೆ. 

ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?