ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ: ಸಿಎಂ ಬೊಮ್ಮಾಯಿ

ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ: ಸಿಎಂ ಬೊಮ್ಮಾಯಿ

Suvarna News   | Asianet News
Published : Oct 07, 2021, 01:30 PM IST

*  ಐಟಿ ದಾಳಿ ಬಗ್ಗೆ ಸಿಎಂ ಬೊಮ್ಮಾಯಿ ಮೊದಲ ಬಾರಿಗೆ ಪ್ರತಿಕ್ರಿಯೆ 
*  ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ
*  ಯಡಿಯೂರಪ್ಪನವರ ಆಪ್ತ ಉಮೇಶ್‌ ಮನೆ, ಕಚೇರಿಗಳ ಮೇಲೆ ಐಟಿ ದಾಳಿ 

ಮೈಸೂರು(ಅ.07):  ಐಟಿ ದಾಳಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ, ಮಾಹಿತಿ ಪಡೆದ ಮೇಲೆ ಮಾತನಾಡುತ್ತೇನೆ ಅಂತ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 50 ಕ್ಕೂ ಹೆಚ್ಚು ಕಡೆ ಹಾಗೂ ಬಾಗಲಕೋಟೆಯಲ್ಲೂ ಇಂದು ಬೆಳ್ಳಂಬೆಳಿಗ್ಗೆ ಐಟಿ ದಾಳಿ ನಡೆಸಲಾಗಿದೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರ ಆಪ್ತ ಉಮೇಶ್‌ ಅವರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ಮಾಡಲಾಗಿದೆ. 

ಬಿಎಸ್‌ವೈ ಆಪ್ತರ ಮೇಲಿನ ಐಟಿ ರೈಡ್ : ಆಂತರಿಕ ಕಾರಣ ಎಂದ ಎಚ್‌ಡಿಕೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!