ಪುನೀತ್ ಕಾರ್ಯಕ್ರಮದಲ್ಲಿ ಬೊಂಬೆ ಹೇಳುತೈತೆ ಹಾಡು ಹಾಡಿದ ಸಿಎಂ ಬೊಮ್ಮಾಯಿ!

ಪುನೀತ್ ಕಾರ್ಯಕ್ರಮದಲ್ಲಿ ಬೊಂಬೆ ಹೇಳುತೈತೆ ಹಾಡು ಹಾಡಿದ ಸಿಎಂ ಬೊಮ್ಮಾಯಿ!

Published : Feb 07, 2023, 10:10 PM IST

ಪುನೀತ್ ರಾಜ್‌ಕುಮಾರ್ ಹೆಸರನ್ನು 12 ಕಿಲೋಮೀಟರ್ ಉದ್ದರ ರಸ್ತೆ ಇಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ಬೊಮ್ಮಾಯಿ ಜೊತೆಗೆ ಸಚಿವ ಆರ ಅಶೋಕ್ ಕೂಡ ಹಾಡಿದ್ದಾರೆ. 

ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಪಾಲಿಗೆ ದೇವರು. ಪುನೀತ್ ನಮ್ಮ ಜೊತೆಗಿಲ್ಲ ಅನ್ನೋ ನೋವು ಎಂದೂ ಮಾಸಲ್ಲ. ಆದರೆ ಅಪ್ಪು ಅವರ ನೆನಪಿನಲ್ಲಿ ಕನ್ನಡ ದನತೆ ಸಿಹಿ ಹಂಚುತ್ತಿದ್ದಾರೆ. ಇದೀಗ ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್‌ನಿದ ವೆಗಾ ಸಿಟಿ ಮಾಲ್ ಜಂಕ್ಷನ್ ವರೆಗಿನ 12 ಕಿಲೋಮೀಟರ್ ರಸ್ತೆಯನ್ನು ಪುನೀತ್ ರಾಜ್‌ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಈ ಕಾರ್ಯಯಕ್ರಮದಲ್ಲಿ ಪಾಲ್ಗೊಂಡು ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಆರ್ ಅಶೋಕ್, ಸಂಸದ ತೇಜಸ್ವಿ ಸೂರ್ಯ, ರಾಜ್ ಕುಟುಂಬ ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಸ್ಯಾಂಡಲ್‌‌ವುಡ್ ದಿಗ್ಗಜರು ಬೊಂಬೆ ಹೇಳುತೈತೆ ಹಾಡನ್ನು ಹಾಡಿದ್ದಾರೆ. ವೇದಿಕೆಯಲ್ಲಿ ಬೊಮ್ಮಾಯಿ, ಅಶೋಕ್ ಕೂಡ ಮೈಕ್ ಹಿಡಿದು ಬೊಂಬೆ ಹೇಳುತೈತೆ ಹಾಡು ಗುನುಗಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more