ಪ್ರಧಾನಿ ಮೋದಿಯಿಂದ ಚರಿತ್ರೆ ಹಾಗೂ ಚಾರಿತ್ರ್ಯ ಕಟ್ಟುವ ಕೆಲಸ: ವಿಶ್ವ ಯೋಗ ದಿನದಲ್ಲಿ ಸಿಎಂ ಬೊಮ್ಮಾಯಿ

ಪ್ರಧಾನಿ ಮೋದಿಯಿಂದ ಚರಿತ್ರೆ ಹಾಗೂ ಚಾರಿತ್ರ್ಯ ಕಟ್ಟುವ ಕೆಲಸ: ವಿಶ್ವ ಯೋಗ ದಿನದಲ್ಲಿ ಸಿಎಂ ಬೊಮ್ಮಾಯಿ

Published : Jun 21, 2022, 10:15 AM IST

*  ಯೋಗ ಅಂತಾರಾಷ್ಟ್ರೀಯ ದಿನಾಚರಣೆಯಾಗಲು ಪ್ರಧಾನಿ ಮೋದಿ ಪಾತ್ರ ಬಹಳ ದೊಡ್ಡದು
*  ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದಿನಾಚರಣೆ ಮಾಡಲು ಮೈಸೂರು ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ
*  ಅಂತಾರಾಷ್ಟ್ರೀಯ ಮಟ್ಟದ ನಕ್ಷೆಯಲ್ಲಿ ಮೈಸೂರನ್ನ ತಂದ ಮೋದಿ

ಮೈಸೂರು(ಜೂ.21): ಯೋಗ ಅಂತಾರಾಷ್ಟ್ರೀಯ ದಿನಾಚರಣೆಯಾಗಲು ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಬಹಳ ದೊಡ್ಡದಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಾರಿ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದಿನಾಚರಣೆ ಮಾಡಲು ಮೈಸೂರು ಆಯ್ಕೆ ಮಾಡಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದ ನಕ್ಷೆಯಲ್ಲಿ ಮೈಸೂರನ್ನ ತಂದಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರಿಗೆ ಮೈಸೂರು, ಕರ್ನಾಟಕದ ಜನತೆಯ ಪರವಾಗಿ ಸಿಎಂ ಬೊಮ್ಮಾಯೊ ಧನ್ಯವಾದಗಳನ್ನ ತಿಳಿಸಿದ್ದಾರೆ. 

ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more