ಪ್ರಧಾನಿ ಮೋದಿಯಿಂದ ಚರಿತ್ರೆ ಹಾಗೂ ಚಾರಿತ್ರ್ಯ ಕಟ್ಟುವ ಕೆಲಸ: ವಿಶ್ವ ಯೋಗ ದಿನದಲ್ಲಿ ಸಿಎಂ ಬೊಮ್ಮಾಯಿ

ಪ್ರಧಾನಿ ಮೋದಿಯಿಂದ ಚರಿತ್ರೆ ಹಾಗೂ ಚಾರಿತ್ರ್ಯ ಕಟ್ಟುವ ಕೆಲಸ: ವಿಶ್ವ ಯೋಗ ದಿನದಲ್ಲಿ ಸಿಎಂ ಬೊಮ್ಮಾಯಿ

Published : Jun 21, 2022, 10:15 AM IST

*  ಯೋಗ ಅಂತಾರಾಷ್ಟ್ರೀಯ ದಿನಾಚರಣೆಯಾಗಲು ಪ್ರಧಾನಿ ಮೋದಿ ಪಾತ್ರ ಬಹಳ ದೊಡ್ಡದು
*  ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದಿನಾಚರಣೆ ಮಾಡಲು ಮೈಸೂರು ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ
*  ಅಂತಾರಾಷ್ಟ್ರೀಯ ಮಟ್ಟದ ನಕ್ಷೆಯಲ್ಲಿ ಮೈಸೂರನ್ನ ತಂದ ಮೋದಿ

ಮೈಸೂರು(ಜೂ.21): ಯೋಗ ಅಂತಾರಾಷ್ಟ್ರೀಯ ದಿನಾಚರಣೆಯಾಗಲು ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಬಹಳ ದೊಡ್ಡದಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಾರಿ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದಿನಾಚರಣೆ ಮಾಡಲು ಮೈಸೂರು ಆಯ್ಕೆ ಮಾಡಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದ ನಕ್ಷೆಯಲ್ಲಿ ಮೈಸೂರನ್ನ ತಂದಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರಿಗೆ ಮೈಸೂರು, ಕರ್ನಾಟಕದ ಜನತೆಯ ಪರವಾಗಿ ಸಿಎಂ ಬೊಮ್ಮಾಯೊ ಧನ್ಯವಾದಗಳನ್ನ ತಿಳಿಸಿದ್ದಾರೆ. 

ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more