ಅಪ್ಪು ಅಂತಿಮ ಸಂಸ್ಕಾರದವರೆಗೆ ಎಲ್ಲವೂ ಸುಸೂತ್ರ : ಧನ್ಯವಾದ ತಿಳಿಸಿದ ಸಿಎಂ

ಅಪ್ಪು ಅಂತಿಮ ಸಂಸ್ಕಾರದವರೆಗೆ ಎಲ್ಲವೂ ಸುಸೂತ್ರ : ಧನ್ಯವಾದ ತಿಳಿಸಿದ ಸಿಎಂ

Suvarna News   | Asianet News
Published : Oct 31, 2021, 12:40 PM ISTUpdated : Oct 31, 2021, 12:46 PM IST

 ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು. 

ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ  ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಅ.31):  ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು. 

ಪತಿಗೆ ಪೂಜೆ ಸಲ್ಲಿಸಿದ ಅಶ್ವಿನಿ; ಮಂಗಳವಾರ ಹಾಲು-ತುಪ್ಪ ಕಾರ್ಯ

ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ  ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more