ಅಪ್ಪು ಅಂತಿಮ ಸಂಸ್ಕಾರದವರೆಗೆ ಎಲ್ಲವೂ ಸುಸೂತ್ರ : ಧನ್ಯವಾದ ತಿಳಿಸಿದ ಸಿಎಂ

ಅಪ್ಪು ಅಂತಿಮ ಸಂಸ್ಕಾರದವರೆಗೆ ಎಲ್ಲವೂ ಸುಸೂತ್ರ : ಧನ್ಯವಾದ ತಿಳಿಸಿದ ಸಿಎಂ

Suvarna News   | Asianet News
Published : Oct 31, 2021, 12:40 PM ISTUpdated : Oct 31, 2021, 12:46 PM IST

 ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು. 

ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ  ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಅ.31):  ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅಂತಿಮ ಸಂಸ್ಕಾರ ಮುಗಿದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನ ಮಾಡಲು ಸೇರಿದಂತೆ ಇಲ್ಲಿಯವರೆಗೆ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆ ಶ್ರಮ ವಹಿಸಿ ಕಾರ್ಯನಿರ್ವಹಿಸಿದ್ದಾರೆ ಇವರಿಗೆಲ್ಲಾ ಧನ್ಯವಾದ ಎಂದು ಸಿಎಂ ತಿಳಿಸಿದರು. 

ಪತಿಗೆ ಪೂಜೆ ಸಲ್ಲಿಸಿದ ಅಶ್ವಿನಿ; ಮಂಗಳವಾರ ಹಾಲು-ತುಪ್ಪ ಕಾರ್ಯ

ಲಕ್ಷಾಂತರ ಅಭಿಮಾನಿಗಳು ಬಂದರು ಸಮಸ್ಯೆಯಾಗದಂತೆ ಸಹಕಾರ ಕೊಟ್ಟಿದ್ದಾರೆ. ಈ ಇಲಾಖೆಗಳಿಗೆ ಧನ್ಯವಾದ. ಅವರ ಕುಟುಂಬ ಸದಸ್ಯರು ಸಹಕಾರ  ನೀಡಿದ್ದಾರೆ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ ಕುಮಾರ್ ಅವರಿಗು ಹೃದಯಪೂರ್ವಕ ಕೃತಜ್ಞತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more