ಸಿಎಂ ಆಗಿ ಮೊದಲ ಬಾರಿಗೆ ಸದನದಲ್ಲಿ ಬೊಮ್ಮಾಯಿ ಮಾತು

Sep 13, 2021, 1:43 PM IST

ಬೆಂಗಳೂರು(ಸೆ.13):  ಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ಸದನದಲ್ಲಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದಾರೆ. ಮೊದಲಿಗೆ ಅಗಲಿದ ಗಣ್ಯರಿಗೆ ಸಿಎಂ ಸಂತಾಪವನ್ನ ಸೂಚಿಸಿದ್ದಾರೆ. ಇತ್ತೀಚೆಗೆ ಅಗಲಿದ ಶಾಸಕ ಸೇರಿ 31 ಗಣ್ಯರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪವನ್ನ ಸೂಚಿಸಿದ್ದಾರೆ. ಇದೇ ವೇಳೆ ಸಂತಾಪ ಸೂಚಕ ನಿಲುವಳಿಯನ್ನ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಡಿಸಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು