ಬಾಲ್ಯದಿಂದ ಮುಖ್ಯಮಂತ್ರಿಯಾಗುವವರೆಗೆ, ಬದುಕಿನ ಚಿತ್ರಣ ತೆರೆದಿಟ್ಟ ಸಿಎಂ ಬೊಮ್ಮಾಯಿ

ಬಾಲ್ಯದಿಂದ ಮುಖ್ಯಮಂತ್ರಿಯಾಗುವವರೆಗೆ, ಬದುಕಿನ ಚಿತ್ರಣ ತೆರೆದಿಟ್ಟ ಸಿಎಂ ಬೊಮ್ಮಾಯಿ

Suvarna News   | Asianet News
Published : Sep 13, 2021, 05:48 PM ISTUpdated : Sep 13, 2021, 06:19 PM IST

ಹಲೋ ಮಿನಿಸ್ಟರ್‌ ಕಾರ್ಯಕ್ರಮದ ಮೂರನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ಸಿಎಂ ಬೊಮ್ಮಾಯಿ ತಮ್ಮ ಬಾಲ್ಯದ ಜೀವನವನ್ನು ಮೆಲುಕು ಹಾಕಿದರು

ಬೆಂಗಳೂರು (ಸೆ. 13): ಸಿಎಂ ಬಸವರಾಜ ಬೊಮ್ಮಾಯಿ ಅವರು ಹಲೋ ಮಿನಿಸ್ಟರ್ ಸೀಸನ್ 3 ಕಾರ್ಯಕ್ರಮದ ಉದ್ಘಾಟನೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಟುಡಿಯೋಗೆ ಆಗಮಿಸಿದ್ದರು. ಅವರಿಗಾಗಿ ವಿ‍ಶೇಷ ದೊಡ್ಡ ಚೇರನ್ನು ಹಾಕಲಾಗಿತ್ತು. ಅದರಲ್ಲಿ ಕೂರಲು ಒಪ್ಪದೇ ಅಲ್ಲಿಯೇ ಇದ್ದ ಕುರ್ಚಿಯಲ್ಲಿ ಕುಳಿತು ಸರಳತೆ ಮೆರೆದರು. ಬಾಲ್ಯದ ಸ್ನೇಹಿತರ ಒಡನಾಟದ ಮೆಲುಕು, ಮನದಾಳದ ಮಾತುಗಳು, 1ನೇ ತರಗತಿಯ 40 ಸಹಪಾಠಿಗಳನ್ನು ಗುರುತು...ತಮ್ಮ ಅಚ್ಚುಮೆಚ್ಚು ಹಿಂದಿಯ ಹಾಡಿಗೆ ದನಿ ಗೂಡಿಸಿದ ಮುಖ್ಯಮಂತ್ರಿ ಇದಕ್ಕೆಲ್ಲಾ ವೇದಿಕೆಯಾಗಿದ್ದು ಕನ್ನಡ ಪ್ರಭ ಪತ್ರಿಕೆಯ ಸಹೋದರ ಸಂಸ್ಥೆ ಏಷ್ಯಾನೆಟ್‌ ಸುವರ್ಣನ್ಯೂಸ್‌ನ ಹಲೋ ಸಿಎಂ ಕಾರ್ಯಕ್ರಮ.

ಹಲೋ ಮಿನಿಸ್ಟರ್‌ ಕಾರ್ಯಕ್ರಮದ ಮೂರನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ತಮ್ಮ ಬಾಲ್ಯದ ಜೀವನವನ್ನು ಮೆಲುಕು ಹಾಕಿದರು. ಹುಬ್ಬಳ್ಳಿಯ ರೋಟರಿ ಇಂಗ್ಲೀಷ್‌ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಘಟನೆಗಳನ್ನು ನೆನಪಿಸಿಕೊಂಡರು. ಬಾಲ್ಯದ ಅನೇಕ ಸ್ನೇಹಿತರು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!