ಬಾಲ್ಯದಿಂದ ಮುಖ್ಯಮಂತ್ರಿಯಾಗುವವರೆಗೆ, ಬದುಕಿನ ಚಿತ್ರಣ ತೆರೆದಿಟ್ಟ ಸಿಎಂ ಬೊಮ್ಮಾಯಿ

ಬಾಲ್ಯದಿಂದ ಮುಖ್ಯಮಂತ್ರಿಯಾಗುವವರೆಗೆ, ಬದುಕಿನ ಚಿತ್ರಣ ತೆರೆದಿಟ್ಟ ಸಿಎಂ ಬೊಮ್ಮಾಯಿ

Published : Sep 13, 2021, 05:48 PM ISTUpdated : Sep 13, 2021, 06:19 PM IST

ಹಲೋ ಮಿನಿಸ್ಟರ್‌ ಕಾರ್ಯಕ್ರಮದ ಮೂರನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ಸಿಎಂ ಬೊಮ್ಮಾಯಿ ತಮ್ಮ ಬಾಲ್ಯದ ಜೀವನವನ್ನು ಮೆಲುಕು ಹಾಕಿದರು

ಬೆಂಗಳೂರು (ಸೆ. 13): ಸಿಎಂ ಬಸವರಾಜ ಬೊಮ್ಮಾಯಿ ಅವರು ಹಲೋ ಮಿನಿಸ್ಟರ್ ಸೀಸನ್ 3 ಕಾರ್ಯಕ್ರಮದ ಉದ್ಘಾಟನೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಟುಡಿಯೋಗೆ ಆಗಮಿಸಿದ್ದರು. ಅವರಿಗಾಗಿ ವಿ‍ಶೇಷ ದೊಡ್ಡ ಚೇರನ್ನು ಹಾಕಲಾಗಿತ್ತು. ಅದರಲ್ಲಿ ಕೂರಲು ಒಪ್ಪದೇ ಅಲ್ಲಿಯೇ ಇದ್ದ ಕುರ್ಚಿಯಲ್ಲಿ ಕುಳಿತು ಸರಳತೆ ಮೆರೆದರು. ಬಾಲ್ಯದ ಸ್ನೇಹಿತರ ಒಡನಾಟದ ಮೆಲುಕು, ಮನದಾಳದ ಮಾತುಗಳು, 1ನೇ ತರಗತಿಯ 40 ಸಹಪಾಠಿಗಳನ್ನು ಗುರುತು...ತಮ್ಮ ಅಚ್ಚುಮೆಚ್ಚು ಹಿಂದಿಯ ಹಾಡಿಗೆ ದನಿ ಗೂಡಿಸಿದ ಮುಖ್ಯಮಂತ್ರಿ ಇದಕ್ಕೆಲ್ಲಾ ವೇದಿಕೆಯಾಗಿದ್ದು ಕನ್ನಡ ಪ್ರಭ ಪತ್ರಿಕೆಯ ಸಹೋದರ ಸಂಸ್ಥೆ ಏಷ್ಯಾನೆಟ್‌ ಸುವರ್ಣನ್ಯೂಸ್‌ನ ಹಲೋ ಸಿಎಂ ಕಾರ್ಯಕ್ರಮ.

ಹಲೋ ಮಿನಿಸ್ಟರ್‌ ಕಾರ್ಯಕ್ರಮದ ಮೂರನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ತಮ್ಮ ಬಾಲ್ಯದ ಜೀವನವನ್ನು ಮೆಲುಕು ಹಾಕಿದರು. ಹುಬ್ಬಳ್ಳಿಯ ರೋಟರಿ ಇಂಗ್ಲೀಷ್‌ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಘಟನೆಗಳನ್ನು ನೆನಪಿಸಿಕೊಂಡರು. ಬಾಲ್ಯದ ಅನೇಕ ಸ್ನೇಹಿತರು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!