ಬಾಲ್ಯದಿಂದ ಮುಖ್ಯಮಂತ್ರಿಯಾಗುವವರೆಗೆ, ಬದುಕಿನ ಚಿತ್ರಣ ತೆರೆದಿಟ್ಟ ಸಿಎಂ ಬೊಮ್ಮಾಯಿ

ಬಾಲ್ಯದಿಂದ ಮುಖ್ಯಮಂತ್ರಿಯಾಗುವವರೆಗೆ, ಬದುಕಿನ ಚಿತ್ರಣ ತೆರೆದಿಟ್ಟ ಸಿಎಂ ಬೊಮ್ಮಾಯಿ

Suvarna News   | Asianet News
Published : Sep 13, 2021, 05:48 PM ISTUpdated : Sep 13, 2021, 06:19 PM IST

ಹಲೋ ಮಿನಿಸ್ಟರ್‌ ಕಾರ್ಯಕ್ರಮದ ಮೂರನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ಸಿಎಂ ಬೊಮ್ಮಾಯಿ ತಮ್ಮ ಬಾಲ್ಯದ ಜೀವನವನ್ನು ಮೆಲುಕು ಹಾಕಿದರು

ಬೆಂಗಳೂರು (ಸೆ. 13): ಸಿಎಂ ಬಸವರಾಜ ಬೊಮ್ಮಾಯಿ ಅವರು ಹಲೋ ಮಿನಿಸ್ಟರ್ ಸೀಸನ್ 3 ಕಾರ್ಯಕ್ರಮದ ಉದ್ಘಾಟನೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಟುಡಿಯೋಗೆ ಆಗಮಿಸಿದ್ದರು. ಅವರಿಗಾಗಿ ವಿ‍ಶೇಷ ದೊಡ್ಡ ಚೇರನ್ನು ಹಾಕಲಾಗಿತ್ತು. ಅದರಲ್ಲಿ ಕೂರಲು ಒಪ್ಪದೇ ಅಲ್ಲಿಯೇ ಇದ್ದ ಕುರ್ಚಿಯಲ್ಲಿ ಕುಳಿತು ಸರಳತೆ ಮೆರೆದರು. ಬಾಲ್ಯದ ಸ್ನೇಹಿತರ ಒಡನಾಟದ ಮೆಲುಕು, ಮನದಾಳದ ಮಾತುಗಳು, 1ನೇ ತರಗತಿಯ 40 ಸಹಪಾಠಿಗಳನ್ನು ಗುರುತು...ತಮ್ಮ ಅಚ್ಚುಮೆಚ್ಚು ಹಿಂದಿಯ ಹಾಡಿಗೆ ದನಿ ಗೂಡಿಸಿದ ಮುಖ್ಯಮಂತ್ರಿ ಇದಕ್ಕೆಲ್ಲಾ ವೇದಿಕೆಯಾಗಿದ್ದು ಕನ್ನಡ ಪ್ರಭ ಪತ್ರಿಕೆಯ ಸಹೋದರ ಸಂಸ್ಥೆ ಏಷ್ಯಾನೆಟ್‌ ಸುವರ್ಣನ್ಯೂಸ್‌ನ ಹಲೋ ಸಿಎಂ ಕಾರ್ಯಕ್ರಮ.

ಹಲೋ ಮಿನಿಸ್ಟರ್‌ ಕಾರ್ಯಕ್ರಮದ ಮೂರನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ತಮ್ಮ ಬಾಲ್ಯದ ಜೀವನವನ್ನು ಮೆಲುಕು ಹಾಕಿದರು. ಹುಬ್ಬಳ್ಳಿಯ ರೋಟರಿ ಇಂಗ್ಲೀಷ್‌ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಘಟನೆಗಳನ್ನು ನೆನಪಿಸಿಕೊಂಡರು. ಬಾಲ್ಯದ ಅನೇಕ ಸ್ನೇಹಿತರು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?