ಬಾಲ್ಯದಿಂದ ಮುಖ್ಯಮಂತ್ರಿಯಾಗುವವರೆಗೆ, ಬದುಕಿನ ಚಿತ್ರಣ ತೆರೆದಿಟ್ಟ ಸಿಎಂ ಬೊಮ್ಮಾಯಿ

ಬಾಲ್ಯದಿಂದ ಮುಖ್ಯಮಂತ್ರಿಯಾಗುವವರೆಗೆ, ಬದುಕಿನ ಚಿತ್ರಣ ತೆರೆದಿಟ್ಟ ಸಿಎಂ ಬೊಮ್ಮಾಯಿ

Suvarna News   | Asianet News
Published : Sep 13, 2021, 05:48 PM ISTUpdated : Sep 13, 2021, 06:19 PM IST

ಹಲೋ ಮಿನಿಸ್ಟರ್‌ ಕಾರ್ಯಕ್ರಮದ ಮೂರನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ಸಿಎಂ ಬೊಮ್ಮಾಯಿ ತಮ್ಮ ಬಾಲ್ಯದ ಜೀವನವನ್ನು ಮೆಲುಕು ಹಾಕಿದರು

ಬೆಂಗಳೂರು (ಸೆ. 13): ಸಿಎಂ ಬಸವರಾಜ ಬೊಮ್ಮಾಯಿ ಅವರು ಹಲೋ ಮಿನಿಸ್ಟರ್ ಸೀಸನ್ 3 ಕಾರ್ಯಕ್ರಮದ ಉದ್ಘಾಟನೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಟುಡಿಯೋಗೆ ಆಗಮಿಸಿದ್ದರು. ಅವರಿಗಾಗಿ ವಿ‍ಶೇಷ ದೊಡ್ಡ ಚೇರನ್ನು ಹಾಕಲಾಗಿತ್ತು. ಅದರಲ್ಲಿ ಕೂರಲು ಒಪ್ಪದೇ ಅಲ್ಲಿಯೇ ಇದ್ದ ಕುರ್ಚಿಯಲ್ಲಿ ಕುಳಿತು ಸರಳತೆ ಮೆರೆದರು. ಬಾಲ್ಯದ ಸ್ನೇಹಿತರ ಒಡನಾಟದ ಮೆಲುಕು, ಮನದಾಳದ ಮಾತುಗಳು, 1ನೇ ತರಗತಿಯ 40 ಸಹಪಾಠಿಗಳನ್ನು ಗುರುತು...ತಮ್ಮ ಅಚ್ಚುಮೆಚ್ಚು ಹಿಂದಿಯ ಹಾಡಿಗೆ ದನಿ ಗೂಡಿಸಿದ ಮುಖ್ಯಮಂತ್ರಿ ಇದಕ್ಕೆಲ್ಲಾ ವೇದಿಕೆಯಾಗಿದ್ದು ಕನ್ನಡ ಪ್ರಭ ಪತ್ರಿಕೆಯ ಸಹೋದರ ಸಂಸ್ಥೆ ಏಷ್ಯಾನೆಟ್‌ ಸುವರ್ಣನ್ಯೂಸ್‌ನ ಹಲೋ ಸಿಎಂ ಕಾರ್ಯಕ್ರಮ.

ಹಲೋ ಮಿನಿಸ್ಟರ್‌ ಕಾರ್ಯಕ್ರಮದ ಮೂರನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ತಮ್ಮ ಬಾಲ್ಯದ ಜೀವನವನ್ನು ಮೆಲುಕು ಹಾಕಿದರು. ಹುಬ್ಬಳ್ಳಿಯ ರೋಟರಿ ಇಂಗ್ಲೀಷ್‌ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಘಟನೆಗಳನ್ನು ನೆನಪಿಸಿಕೊಂಡರು. ಬಾಲ್ಯದ ಅನೇಕ ಸ್ನೇಹಿತರು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!