ಸಿಎಂಗೆ 'ಸಂಪುಟ' ಸಂದೇಶ, ಪಟ್ಟಿ ಫೈನಲ್ ಆದ್ರೆ ಆಗಸ್ಟ್ 5 ರಂದು ಪ್ರಮಾಣ ವಚನ..?

ಸಿಎಂಗೆ 'ಸಂಪುಟ' ಸಂದೇಶ, ಪಟ್ಟಿ ಫೈನಲ್ ಆದ್ರೆ ಆಗಸ್ಟ್ 5 ರಂದು ಪ್ರಮಾಣ ವಚನ..?

Published : Aug 02, 2021, 09:24 AM ISTUpdated : Aug 02, 2021, 09:38 AM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರನೇ ದೆಹಲಿಗೆ ತೆರಳಿದ್ದು, ಸರ್ಕಾರದ ಸಂಪುಟ ರಚನೆಗೆ ಸಂಬಂಧಿಸಿ ಇಂದು ಸ್ಪಷ್ಟ ಚಿತ್ರಣ ಹೊರ ಬೀಳುವ ನಿರೀಕ್ಷೆ ಇದೆ.

ಬೆಂಗಳೂರು (ಆ. 02): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರನೇ ದೆಹಲಿಗೆ ತೆರಳಿದ್ದು, ಸರ್ಕಾರದ ಸಂಪುಟ ರಚನೆಗೆ ಸಂಬಂಧಿಸಿ ಇಂದು ಸ್ಪಷ್ಟ ಚಿತ್ರಣ ಹೊರ ಬೀಳುವ ನಿರೀಕ್ಷೆ ಇದೆ. ಇಂದು ವರಿಷ್ಠರು ಸಂಪುಟ ರಚನೆ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದಲ್ಲಿಬಹುತೇಕ ಬುಧವಾರದ ಹೊತ್ತಿಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!