ರಾಜ್ಯದಲ್ಲಿ ಮಳೆಯಾರ್ಭಟ: ಮಳೆ, ಪ್ರವಾಹ ಪೀಡಿತ ಜಿಲ್ಲೆಯ ಡೀಸಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ರಾಜ್ಯದಲ್ಲಿ ಮಳೆಯಾರ್ಭಟ: ಮಳೆ, ಪ್ರವಾಹ ಪೀಡಿತ ಜಿಲ್ಲೆಯ ಡೀಸಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

Published : Jul 08, 2022, 10:24 AM ISTUpdated : Jul 08, 2022, 10:28 AM IST

ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಯಲ್ಲಿನ ಮಳೆಯ ಅಬ್ಬರ ಮುಂದುವರಿದಿದ್ದು, ಮಳೆಯ ಜತೆಗೆ ಬಿರುಗಾಳಿಯೂ ಬೀಸುತ್ತಿದೆ. ಪರಿಣಾಮ ಜನತೆ ಕಂಗಲಾಗಿದ್ದಾರೆ. 

ಬೆಂಗಳೂರು (ಜು. 08): ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಯಲ್ಲಿನ ಮಳೆಯ ಅಬ್ಬರ ಮುಂದುವರಿದಿದ್ದು, ಮಳೆಯ ಜತೆಗೆ ಬಿರುಗಾಳಿಯೂ ಬೀಸುತ್ತಿದೆ. ಪರಿಣಾಮ ಜನತೆ ಕಂಗಲಾಗಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಸಂಭವಿಸಿದ ಹಾನಿ ಮತ್ತು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆಯುವ ಸಂಬಂಧ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್‌ ಸಿಇಒಗಳ ಜತೆ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ. 

ಇಂದು ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದ ನಡೆಯಲಿದೆ. ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಸಿಇಒಗಳು, ಸಂಬಂಧಪಟ್ಟಸಚಿವರು, ಜಿಲ್ಲಾ ವರಿಷ್ಠಾಧಿಕಾರಿಗಳು ಮತ್ತು ಇತರೆ ಹಿರಿಯ ಅಧಿಕಾರಿಗಳು ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more