ಬೆಂಗಳೂರು ಅರಮನೆ ಮೈದಾನದಲ್ಲಿ 'ಮಣ್ಣು ಉಳಿಸಿ' ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು ಅರಮನೆ ಮೈದಾನದಲ್ಲಿ 'ಮಣ್ಣು ಉಳಿಸಿ' ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

Published : Jun 19, 2022, 01:36 PM ISTUpdated : Jun 19, 2022, 01:50 PM IST

ಈಶ ಫೌಂಡೇಶನ್‌ನ ಸದ್ಗುರು ವಾಸುದೇವ್ ಅವರ 'ಮಣ್ಣು ಉಳಿಸಿ' ಅಭಿಯಾನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯುತ್ತಿದೆ. ಬೃಹತ್‌ ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ಅರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ. 

ಬೆಂಗಳೂರು (ಜೂ. 19): ಈಶ ಫೌಂಡೇಶನ್‌ನ ಸದ್ಗುರು ವಾಸುದೇವ್ ಅವರ 'ಮಣ್ಣು ಉಳಿಸಿ' (Save Soil) ಅಭಿಯಾನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ (Palace ground) ನಡೆಯುತ್ತಿದೆ. ಬೃಹತ್‌ ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ಅರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಮಣ್ಣು ಉಳಿಸಿ ಅಭಿಯಾನಕ್ಕೆ ಬೆಂಬಲ ಸೂಚಿಸಿದೆ. 

ಅಭಿಯಾನದ ಭಾಗವಾಗಿ ಮಾರ್ಚ್ 21ರಂದು ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭಿಸಿದ್ದು, ಬೆಂಗಳೂರಿಗೆ ತಲುಪಿ 27298 ಕಿ.ಮೀ ಪೂರ್ಣಗೊಂಡಿದೆ. ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 9 ರಾಜ್ಯಗಳಿಗೆ ತೆರಳಿ ಅಲ್ಲಿನ ಸರ್ಕಾರಗಳಿಗೆ ಮಣ್ಣಿನ ಅಧ್ಯಯನದ ವರದಿ ನೀಡಿ, ಮಣ್ಣನ್ನು ಉಳಿಸಲು ಕೈಗೊಳ್ಳಬೇಕಾದ ಕಾರ್ಯನೀತಿಯನ್ನು ನೀಡಲಾಗಿದೆ. ಹಲವು ದೇಶಗಳಿಗೆ ಕಾರ್ಯನೀತಿಯನ್ನು ಆನ್‌ಲೈನ್‌ ಮೂಲಕ ತಲುಪಿಸಲಾಗಿದೆ. ಈವರೆಗೂ 74 ದೇಶಗಳು, ಭಾರತದ 9 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಒಪ್ಪಿವೆ ಎಂದು ಮಾಹಿತಿ ನೀಡಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more