ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ, ಮುನಿರತ್ನಗೆ ಶಹಭ್ಭಾಸ್‌ಗಿರಿ..!

ಆರ್‌ಆರ್‌ ನಗರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ, ಮುನಿರತ್ನಗೆ ಶಹಭ್ಭಾಸ್‌ಗಿರಿ..!

Suvarna News   | Asianet News
Published : Oct 04, 2021, 09:43 AM IST

- ಆರ್‌.ಆರ್‌.ನಗರ: .361.81 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಚಾಲನೆ

- ರಾಕ್ಷಸಿ ಹಳ್ಳದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಮಲ್ಲತ್ತಹಳ್ಳಿ ಕೆರೆ ಅಭಿವೃದ್ಧಿಗೆ ಶಂಕು

ಬೆಂಗಳೂರು (ಅ. 04): ನಗರವನ್ನು ಯೋಜನಾಬದ್ಧವಾಗಿ ಅಭಿವೃದ್ಧಿಪಡಿಸಿ ಇಡೀ ನಗರದ ಚಿತ್ರಣ ಬದಲಿಸಲು ಸರ್ಕಾರ ಬದ್ಧವಾಗಿದೆ. 

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಹಾಗೂ ಪಾಲಿಕೆ ಅನುದಾನ ಸೇರಿದಂತೆ .361.81 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ಅಭಿವೃದ್ಧಿ, ಆಸ್ಪತ್ರೆ, ಆಟದ ಮೈದಾನ, ಈಜುಕೊಳ ಸೇರಿದಂತೆ ಹತ್ತಾರು ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

81 ಕೋಟಿ ವೆಚ್ಚದ ಮಲ್ಲತ್ತಹಳ್ಳಿ ಕೆರೆ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, .25 ಕೋಟಿ ವೆಚ್ಚದ ಲಗ್ಗೆರೆ ರಾಕ್ಷಸಿ ಹಳ್ಳ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಡಾ. ಅಂಬರೀಶ್‌ ಈಜುಕೊಳ, ಡಾ. ರಾಜ್‌ಕುಮಾರ್‌ ಉದ್ಯಾನ, ಡಾ. ವಿಷ್ಣುವರ್ಧನ್‌ ಆಟದ ಮೈದಾನ ಸಮಗ್ರ ಅಭಿವೃದ್ಧಿ ಯೋಜನೆಗೆ ಭೂಮಿಪೂಜೆ ನೆರವೇರಿಸಿದರು.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!