ದಾವೋಸ್‌ನಿಂದ ವಾಪಸಾಗುತ್ತಿದ್ದಂತೆಯೇ ಸಿಎಂ ದಿಢೀರ್ ಸುದ್ದಿಗೋಷ್ಠಿ, ಏನು ಹೇಳಿದ್ರು ಕೇಳಿ

ದಾವೋಸ್‌ನಿಂದ ವಾಪಸಾಗುತ್ತಿದ್ದಂತೆಯೇ ಸಿಎಂ ದಿಢೀರ್ ಸುದ್ದಿಗೋಷ್ಠಿ, ಏನು ಹೇಳಿದ್ರು ಕೇಳಿ

Published : May 27, 2022, 02:18 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಇಂದು( ಶುಕ್ರವಾರ) ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.  ಇನ್ನು  ದಾವೋಸ್‌ನಿಂದ ವಾಪಸಾಗುತ್ತಿದ್ದಂತೆಯೇ ಸಿಎಂ ದಿಢೀರ್ ಸುದ್ದಿಗೋಷ್ಠಿ ನಡೆಸಿದರು. 

ಬೆಂಗಳೂರು, (ಮೇ.27): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಇಂದು( ಶುಕ್ರವಾರ) ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. 

Davos 2022: ಉದ್ದಿಮೆಗಳಿಗೆ ಕರ್ನಾಟಕ ತುಂಬಾ ಸೇಫ್‌: ಸಿಎಂ ಬೊಮ್ಮಾಯಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಸವರಾಜ ಬೊಮ್ಮಾಯಿ ಅವರನ್ನು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ್ ಬರಮಾಡಿಕೊಂಡರು. ಇನ್ನು  ದಾವೋಸ್‌ನಿಂದ ವಾಪಸಾಗುತ್ತಿದ್ದಂತೆಯೇ ಸಿಎಂ ದಿಢೀರ್ ಸುದ್ದಿಗೋಷ್ಠಿ ನಡೆಸಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more