ಮಹಾಮಳೆ: ಸಿಎಂ ಉತ್ತರ ಕನ್ನಡ  ಭೇಟಿ ದಿಢೀರ್‌ ರದ್ದು, ಜನರಿಗೆ ಅಸಮಾಧಾನ

ಮಹಾಮಳೆ: ಸಿಎಂ ಉತ್ತರ ಕನ್ನಡ ಭೇಟಿ ದಿಢೀರ್‌ ರದ್ದು, ಜನರಿಗೆ ಅಸಮಾಧಾನ

Published : Jul 13, 2022, 09:05 AM ISTUpdated : Jul 13, 2022, 09:10 AM IST

ಮಹಾ ಮಳೆಯ ಆರ್ಭಟಕ್ಕೆ ರಾಜ್ಯ ತತ್ತರಿಸಿದೆ.  2 ನೇ ದಿನ ಉಡುಪಿ- ಮಂಗಳೂರು ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ. ಮಣಿಪಾಲ ಡೀಸಿ ಕಚೇರಿಯಲ್ಲಿ ಸಿಎಂ ಮಹತ್ವದ ಸಭೆ ನಡೆಯಲಿದೆ. 

ಕಾರವಾರ (ಜು. 13): ಮಹಾ ಮಳೆಯ ಆರ್ಭಟಕ್ಕೆ (Karnataka Rain) ರಾಜ್ಯ ತತ್ತರಿಸಿದೆ.  2 ನೇ ದಿನ ಉಡುಪಿ- ಮಂಗಳೂರು ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ (CM Bommai) ಭೇಟಿ ನೀಡಲಿದ್ದಾರೆ. ಮಣಿಪಾಲ ಡೀಸಿ ಕಚೇರಿಯಲ್ಲಿ ಸಿಎಂ ಮಹತ್ವದ ಸಭೆ ನಡೆಯಲಿದೆ. 

ಮಳೆ ಹಾನಿ ಪ್ರದೇಶಗಳ ಪರಿಶೀಲನೆ ಸಲುವಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ (Bhatkal) ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಬೇಕಿದ್ದ ಭೇಟಿ ದಿಢೀರ್‌ ರದ್ದಾಗಿದೆ. ‘ಮುಖ್ಯಮಂತ್ರಿಗಳು ತುರ್ತಾಗಿ ಬೆಂಗಳೂರಿಗೆ ತೆರಳಬೇಕಿರುವುದರಿಂದ ಭಟ್ಕಳ ಭೇಟಿ ರದ್ದಾಗಿದೆ. ಇನ್ನು 10 ದಿನಗಳ ಒಳಗಾಗಿ ಉತ್ತರ ಕನ್ನಡದ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ  ತಿಳಿಸಿದ್ದಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more