ಮಹಾಮಳೆ: ಸಿಎಂ ಉತ್ತರ ಕನ್ನಡ  ಭೇಟಿ ದಿಢೀರ್‌ ರದ್ದು, ಜನರಿಗೆ ಅಸಮಾಧಾನ

ಮಹಾಮಳೆ: ಸಿಎಂ ಉತ್ತರ ಕನ್ನಡ ಭೇಟಿ ದಿಢೀರ್‌ ರದ್ದು, ಜನರಿಗೆ ಅಸಮಾಧಾನ

Published : Jul 13, 2022, 09:05 AM ISTUpdated : Jul 13, 2022, 09:10 AM IST

ಮಹಾ ಮಳೆಯ ಆರ್ಭಟಕ್ಕೆ ರಾಜ್ಯ ತತ್ತರಿಸಿದೆ.  2 ನೇ ದಿನ ಉಡುಪಿ- ಮಂಗಳೂರು ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ. ಮಣಿಪಾಲ ಡೀಸಿ ಕಚೇರಿಯಲ್ಲಿ ಸಿಎಂ ಮಹತ್ವದ ಸಭೆ ನಡೆಯಲಿದೆ. 

ಕಾರವಾರ (ಜು. 13): ಮಹಾ ಮಳೆಯ ಆರ್ಭಟಕ್ಕೆ (Karnataka Rain) ರಾಜ್ಯ ತತ್ತರಿಸಿದೆ.  2 ನೇ ದಿನ ಉಡುಪಿ- ಮಂಗಳೂರು ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ (CM Bommai) ಭೇಟಿ ನೀಡಲಿದ್ದಾರೆ. ಮಣಿಪಾಲ ಡೀಸಿ ಕಚೇರಿಯಲ್ಲಿ ಸಿಎಂ ಮಹತ್ವದ ಸಭೆ ನಡೆಯಲಿದೆ. 

ಮಳೆ ಹಾನಿ ಪ್ರದೇಶಗಳ ಪರಿಶೀಲನೆ ಸಲುವಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ (Bhatkal) ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಬೇಕಿದ್ದ ಭೇಟಿ ದಿಢೀರ್‌ ರದ್ದಾಗಿದೆ. ‘ಮುಖ್ಯಮಂತ್ರಿಗಳು ತುರ್ತಾಗಿ ಬೆಂಗಳೂರಿಗೆ ತೆರಳಬೇಕಿರುವುದರಿಂದ ಭಟ್ಕಳ ಭೇಟಿ ರದ್ದಾಗಿದೆ. ಇನ್ನು 10 ದಿನಗಳ ಒಳಗಾಗಿ ಉತ್ತರ ಕನ್ನಡದ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ  ತಿಳಿಸಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more