ಮಹಾಮಳೆ: ಸಿಎಂ ಉತ್ತರ ಕನ್ನಡ  ಭೇಟಿ ದಿಢೀರ್‌ ರದ್ದು, ಜನರಿಗೆ ಅಸಮಾಧಾನ

ಮಹಾಮಳೆ: ಸಿಎಂ ಉತ್ತರ ಕನ್ನಡ ಭೇಟಿ ದಿಢೀರ್‌ ರದ್ದು, ಜನರಿಗೆ ಅಸಮಾಧಾನ

Published : Jul 13, 2022, 09:05 AM ISTUpdated : Jul 13, 2022, 09:10 AM IST

ಮಹಾ ಮಳೆಯ ಆರ್ಭಟಕ್ಕೆ ರಾಜ್ಯ ತತ್ತರಿಸಿದೆ.  2 ನೇ ದಿನ ಉಡುಪಿ- ಮಂಗಳೂರು ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ. ಮಣಿಪಾಲ ಡೀಸಿ ಕಚೇರಿಯಲ್ಲಿ ಸಿಎಂ ಮಹತ್ವದ ಸಭೆ ನಡೆಯಲಿದೆ. 

ಕಾರವಾರ (ಜು. 13): ಮಹಾ ಮಳೆಯ ಆರ್ಭಟಕ್ಕೆ (Karnataka Rain) ರಾಜ್ಯ ತತ್ತರಿಸಿದೆ.  2 ನೇ ದಿನ ಉಡುಪಿ- ಮಂಗಳೂರು ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ (CM Bommai) ಭೇಟಿ ನೀಡಲಿದ್ದಾರೆ. ಮಣಿಪಾಲ ಡೀಸಿ ಕಚೇರಿಯಲ್ಲಿ ಸಿಎಂ ಮಹತ್ವದ ಸಭೆ ನಡೆಯಲಿದೆ. 

ಮಳೆ ಹಾನಿ ಪ್ರದೇಶಗಳ ಪರಿಶೀಲನೆ ಸಲುವಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ (Bhatkal) ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಬೇಕಿದ್ದ ಭೇಟಿ ದಿಢೀರ್‌ ರದ್ದಾಗಿದೆ. ‘ಮುಖ್ಯಮಂತ್ರಿಗಳು ತುರ್ತಾಗಿ ಬೆಂಗಳೂರಿಗೆ ತೆರಳಬೇಕಿರುವುದರಿಂದ ಭಟ್ಕಳ ಭೇಟಿ ರದ್ದಾಗಿದೆ. ಇನ್ನು 10 ದಿನಗಳ ಒಳಗಾಗಿ ಉತ್ತರ ಕನ್ನಡದ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ  ತಿಳಿಸಿದ್ದಾರೆ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more