ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

Published : May 19, 2021, 02:09 PM ISTUpdated : May 19, 2021, 02:13 PM IST

- ಒಟ್ಟು 1250 ಕೋಟಿ ರೂ ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ

- ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ 

- ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಗೆ ತಲಾ 3 ಸಾವಿರ ರೂ ಸಹಾಯ ಧನ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ ಕೊರೊನಾದಿಂದ ಕಂಗಾಲಾದವರಿಗೆ ಘೋಷಿಸಿದ್ದಾರೆ. ಒಟ್ಟು 1250 ಕೋಟಿ ರೂ ಮೊತ್ತದ ಪ್ಯಾಕೇಜ್ ಇದು. ಹಣ್ಣು- ತರಕಾರಿ ಬೆಳೆಗಾರರಿಗೆ 10 ಸಾವಿರ ರೂ, ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ, ಬಿಪಿಎಲ್ ಕಾರ್ಡ್‌ದಾರರಿಗೆ ತಲಾ 10 ಕೆಜಿ ಅಕ್ಕಿ, ಎಪಿಎಲ್ ಕಾರ್ಡ್‌ದಾರರಿಗೆ 15 ರೂ ನಂತೆ 5 ಕೆಜಿ ಅಕ್ಕಿ, ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ ಸೇರಿದಂತೆ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಪ್ಯಾಕೇಜ್ ನೀಡಿದ್ದಾರೆ ಸಿಎಂ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!