ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

Published : May 19, 2021, 02:09 PM ISTUpdated : May 19, 2021, 02:13 PM IST

- ಒಟ್ಟು 1250 ಕೋಟಿ ರೂ ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ

- ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ 

- ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಗೆ ತಲಾ 3 ಸಾವಿರ ರೂ ಸಹಾಯ ಧನ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ ಕೊರೊನಾದಿಂದ ಕಂಗಾಲಾದವರಿಗೆ ಘೋಷಿಸಿದ್ದಾರೆ. ಒಟ್ಟು 1250 ಕೋಟಿ ರೂ ಮೊತ್ತದ ಪ್ಯಾಕೇಜ್ ಇದು. ಹಣ್ಣು- ತರಕಾರಿ ಬೆಳೆಗಾರರಿಗೆ 10 ಸಾವಿರ ರೂ, ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ, ಬಿಪಿಎಲ್ ಕಾರ್ಡ್‌ದಾರರಿಗೆ ತಲಾ 10 ಕೆಜಿ ಅಕ್ಕಿ, ಎಪಿಎಲ್ ಕಾರ್ಡ್‌ದಾರರಿಗೆ 15 ರೂ ನಂತೆ 5 ಕೆಜಿ ಅಕ್ಕಿ, ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ ಸೇರಿದಂತೆ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಪ್ಯಾಕೇಜ್ ನೀಡಿದ್ದಾರೆ ಸಿಎಂ.

 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!