ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

Published : May 19, 2021, 02:09 PM ISTUpdated : May 19, 2021, 02:13 PM IST

- ಒಟ್ಟು 1250 ಕೋಟಿ ರೂ ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ

- ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ 

- ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಗೆ ತಲಾ 3 ಸಾವಿರ ರೂ ಸಹಾಯ ಧನ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ ಕೊರೊನಾದಿಂದ ಕಂಗಾಲಾದವರಿಗೆ ಘೋಷಿಸಿದ್ದಾರೆ. ಒಟ್ಟು 1250 ಕೋಟಿ ರೂ ಮೊತ್ತದ ಪ್ಯಾಕೇಜ್ ಇದು. ಹಣ್ಣು- ತರಕಾರಿ ಬೆಳೆಗಾರರಿಗೆ 10 ಸಾವಿರ ರೂ, ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ, ಬಿಪಿಎಲ್ ಕಾರ್ಡ್‌ದಾರರಿಗೆ ತಲಾ 10 ಕೆಜಿ ಅಕ್ಕಿ, ಎಪಿಎಲ್ ಕಾರ್ಡ್‌ದಾರರಿಗೆ 15 ರೂ ನಂತೆ 5 ಕೆಜಿ ಅಕ್ಕಿ, ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ ಸೇರಿದಂತೆ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಪ್ಯಾಕೇಜ್ ನೀಡಿದ್ದಾರೆ ಸಿಎಂ.

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?