ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

ಸಾಲದ ಕಂತು ಮುಂದೂಡಿಕೆ, 3 ತಿಂಗಳ ಬಡ್ಡಿ ಪಾವತಿ ಚಿಂತೆ ಬಿಟ್ಬಿಡಿ..!

Published : May 19, 2021, 02:09 PM ISTUpdated : May 19, 2021, 02:13 PM IST

- ಒಟ್ಟು 1250 ಕೋಟಿ ರೂ ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ

- ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ 

- ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಗೆ ತಲಾ 3 ಸಾವಿರ ರೂ ಸಹಾಯ ಧನ

ಬೆಂಗಳೂರು (ಮೇ. 19): ಸಿಎಂ ಯಡಿಯೂರಪ್ಪ ಕೊರೊನಾದಿಂದ ಕಂಗಾಲಾದವರಿಗೆ ಘೋಷಿಸಿದ್ದಾರೆ. ಒಟ್ಟು 1250 ಕೋಟಿ ರೂ ಮೊತ್ತದ ಪ್ಯಾಕೇಜ್ ಇದು. ಹಣ್ಣು- ತರಕಾರಿ ಬೆಳೆಗಾರರಿಗೆ 10 ಸಾವಿರ ರೂ, ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ ಸಹಾಯ ಧನ, ಬಿಪಿಎಲ್ ಕಾರ್ಡ್‌ದಾರರಿಗೆ ತಲಾ 10 ಕೆಜಿ ಅಕ್ಕಿ, ಎಪಿಎಲ್ ಕಾರ್ಡ್‌ದಾರರಿಗೆ 15 ರೂ ನಂತೆ 5 ಕೆಜಿ ಅಕ್ಕಿ, ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಮುಂದೂಡಿಕೆ, ಸರ್ಕಾರದಿಂದಲೇ 3 ತಿಂಗಳ ಬಡ್ಡಿ ಪಾವತಿ ಸೇರಿದಂತೆ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಪ್ಯಾಕೇಜ್ ನೀಡಿದ್ದಾರೆ ಸಿಎಂ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!