ತಾಳಿ ಅಡವಿಟ್ಟು ಅಂತ್ಯಸಂಸ್ಕಾರ: ನೆರವಿನ ಭರವಸೆ ನೀಡಿದ ಸಿಎಂ

ತಾಳಿ ಅಡವಿಟ್ಟು ಅಂತ್ಯಸಂಸ್ಕಾರ: ನೆರವಿನ ಭರವಸೆ ನೀಡಿದ ಸಿಎಂ

Suvarna News   | Asianet News
Published : Jun 01, 2020, 01:47 PM IST

ದಗ ಜಿಲ್ಲೆಯ ನರಗುಂದ ತಾಲೂಕಿನ ಕಣ್ಣೂರಿನಲ್ಲಿ ಫಕೀರಪ್ಪ 108 ಆಂಬ್ಯಲೆನ್ಸ್ ಡ್ರೈವರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಫಕೀರಪ್ಪ ಕರ್ತವ್ಯಕ್ಕೆ ಹಾಜರಾಗಿ ಒಂದುಯಾಗುವಷ್ಟರಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಮಾಹಿತಿ ತಿಳಿದ ಪತ್ನಿ ಜ್ಯೋತಿ, ಫಕೀರಪ್ಪ ಅವರನ್ನು ರಾಮದುರ್ಗಕ್ಕೆ ಕೊಂಡ್ಯೊಯ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಫಕೀರಪ್ಪ ಕೊನೆಯುಸಿರೆಳೆದಿದ್ದರು. 

ಗದಗ(ಜೂ.01): 108 ಆಂಬ್ಯುಲೆನ್ಸ್ ಚಲಾಯಿಸುತ್ತಿದ್ದಾಗ ಹೃದಾಯಾಘಾತದಿಂದ ಮೃತಪಟ್ಟ ಫಕೀರಪ್ಪನ ಪತ್ನಿ ತನ್ನ ಮಾಂಗಲ್ಯ ಸರ ಅಡವಿಟ್ಟು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಕ್ತ ನೆರವಿನ ಭರವಸೆ ನೀಡಿದ್ದಾರೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕಣ್ಣೂರಿನಲ್ಲಿ ಫಕೀರಪ್ಪ 108 ಆಂಬ್ಯಲೆನ್ಸ್ ಡ್ರೈವರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಫಕೀರಪ್ಪ ಕರ್ತವ್ಯಕ್ಕೆ ಹಾಜರಾಗಿ ಒಂದುಯಾಗುವಷ್ಟರಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಮಾಹಿತಿ ತಿಳಿದ ಪತ್ನಿ ಜ್ಯೋತಿ, ಫಕೀರಪ್ಪ ಅವರನ್ನು ರಾಮದುರ್ಗಕ್ಕೆ ಕೊಂಡ್ಯೊಯ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಫಕೀರಪ್ಪ ಕೊನೆಯುಸಿರೆಳೆದಿದ್ದರು. 

ಆರ್ಥಿಕ ಸಂಕಷ್ಟದಿಂದಾಗಿ ತಾಳಿ ಅಡವಿಟ್ಟು ಅಂತ್ಯ ಸಂಸ್ಕಾರ ಮಾಡಿದ ವಿಚಾರ ಮಾಧ್ಯಮದವರಿಂದ ತಿಳಿಯುತ್ತಿದ್ದಂತೆ ಫಕೀರಪ್ಪ ಪತ್ನಿಗೆ ಕರೆಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ಜಿಲ್ಲಾಧಿಕಾರಿಯವರ ಬಳಿ ಮಾತನಾಡಿದ್ದೇನೆ. ನೀವು ಸಮಾಧಾನವಾಗಿರಿ. ಸರ್ಕಾರದ ವತಿಯಿಂದ ಏನು ಮಾಡಲು ಸಾಧ್ಯವೋ ಅದನ್ನೆಲ್ಲವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?