ತಾಳಿ ಅಡವಿಟ್ಟು ಅಂತ್ಯಸಂಸ್ಕಾರ: ನೆರವಿನ ಭರವಸೆ ನೀಡಿದ ಸಿಎಂ

ತಾಳಿ ಅಡವಿಟ್ಟು ಅಂತ್ಯಸಂಸ್ಕಾರ: ನೆರವಿನ ಭರವಸೆ ನೀಡಿದ ಸಿಎಂ

Published : Jun 01, 2020, 01:47 PM IST

ದಗ ಜಿಲ್ಲೆಯ ನರಗುಂದ ತಾಲೂಕಿನ ಕಣ್ಣೂರಿನಲ್ಲಿ ಫಕೀರಪ್ಪ 108 ಆಂಬ್ಯಲೆನ್ಸ್ ಡ್ರೈವರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಫಕೀರಪ್ಪ ಕರ್ತವ್ಯಕ್ಕೆ ಹಾಜರಾಗಿ ಒಂದುಯಾಗುವಷ್ಟರಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಮಾಹಿತಿ ತಿಳಿದ ಪತ್ನಿ ಜ್ಯೋತಿ, ಫಕೀರಪ್ಪ ಅವರನ್ನು ರಾಮದುರ್ಗಕ್ಕೆ ಕೊಂಡ್ಯೊಯ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಫಕೀರಪ್ಪ ಕೊನೆಯುಸಿರೆಳೆದಿದ್ದರು. 

ಗದಗ(ಜೂ.01): 108 ಆಂಬ್ಯುಲೆನ್ಸ್ ಚಲಾಯಿಸುತ್ತಿದ್ದಾಗ ಹೃದಾಯಾಘಾತದಿಂದ ಮೃತಪಟ್ಟ ಫಕೀರಪ್ಪನ ಪತ್ನಿ ತನ್ನ ಮಾಂಗಲ್ಯ ಸರ ಅಡವಿಟ್ಟು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಕ್ತ ನೆರವಿನ ಭರವಸೆ ನೀಡಿದ್ದಾರೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕಣ್ಣೂರಿನಲ್ಲಿ ಫಕೀರಪ್ಪ 108 ಆಂಬ್ಯಲೆನ್ಸ್ ಡ್ರೈವರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಫಕೀರಪ್ಪ ಕರ್ತವ್ಯಕ್ಕೆ ಹಾಜರಾಗಿ ಒಂದುಯಾಗುವಷ್ಟರಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಮಾಹಿತಿ ತಿಳಿದ ಪತ್ನಿ ಜ್ಯೋತಿ, ಫಕೀರಪ್ಪ ಅವರನ್ನು ರಾಮದುರ್ಗಕ್ಕೆ ಕೊಂಡ್ಯೊಯ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಫಕೀರಪ್ಪ ಕೊನೆಯುಸಿರೆಳೆದಿದ್ದರು. 

ಆರ್ಥಿಕ ಸಂಕಷ್ಟದಿಂದಾಗಿ ತಾಳಿ ಅಡವಿಟ್ಟು ಅಂತ್ಯ ಸಂಸ್ಕಾರ ಮಾಡಿದ ವಿಚಾರ ಮಾಧ್ಯಮದವರಿಂದ ತಿಳಿಯುತ್ತಿದ್ದಂತೆ ಫಕೀರಪ್ಪ ಪತ್ನಿಗೆ ಕರೆಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ಜಿಲ್ಲಾಧಿಕಾರಿಯವರ ಬಳಿ ಮಾತನಾಡಿದ್ದೇನೆ. ನೀವು ಸಮಾಧಾನವಾಗಿರಿ. ಸರ್ಕಾರದ ವತಿಯಿಂದ ಏನು ಮಾಡಲು ಸಾಧ್ಯವೋ ಅದನ್ನೆಲ್ಲವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!