ಸೆಮಿಲಾಕ್‌ಡೌನ್ ವಿಸ್ತರಣೆ ಖಚಿತ, ಹೊಸ ಸೂತ್ರ ಅನ್ವಯಕ್ಕೆ ಸರ್ಕಾರದ ಚಿಂತನೆ

ಸೆಮಿಲಾಕ್‌ಡೌನ್ ವಿಸ್ತರಣೆ ಖಚಿತ, ಹೊಸ ಸೂತ್ರ ಅನ್ವಯಕ್ಕೆ ಸರ್ಕಾರದ ಚಿಂತನೆ

Suvarna News   | Asianet News
Published : May 20, 2021, 09:13 AM ISTUpdated : May 20, 2021, 09:50 AM IST

- ಮೇ. 24 ರ ನಂತರ ಲಾಕ್‌ಡೌನ್ ವಿಸ್ತರಣೆ ಖಚಿತ

- ಕಠೀನ ಲಾಕ್‌ಡೌನ್ ಸುಳಿವು ಕೊಟ್ಟ ಉಮೇಶ್ ಕತ್ತಿ

ಮೇ. 23 ರಂದು ವಿಸ್ತರಣೆ, ಸ್ವರೂಪದ ಬಗ್ಗೆ ನಿರ್ಧಾರ

ಬೆಂಗಳೂರು (ಮೇ. 20): ರಾಜ್ಯದಲ್ಲಿ ಮೇ. 24 ರ ನಂತರ ಸೆಮಿಲಾಕ್‌ಡೌನ್ ವಿಸ್ತರಣೆಯಾಗುವವುದು ಬಹುತೇಕ ಖಚಿತವಾಗಿದೆ. ವಿಸ್ತರಣೆ ಬಗ್ಗೆ ಮೇ. 23 ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. ಈ ಬಾರಿ ಲಾಕ್‌ಡೌನ್ ಸ್ವರೂಪ ಭಿನ್ನವಾಗಿರಲಿದೆ. ದಿನ ಬಿಟ್ಟು ದಿನ, ಅಂದರೆ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಕಂಪ್ಲೀಟ್ ಲಾಕ್‌ಡೌನ್ ಮಾಡುವ ಚಿಂತನೆ ನಡೆದಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!